Wednesday, February 4, 2026

RCB Celebration

RCB ಮೇಲೆ ಕ್ರಿಮಿನಲ್ ಕೇಸ್ ಕಾಲ್ತುಳಿತಕ್ಕೆ ಕೊಹ್ಲಿ ಕಾರಣ? : ರಾಜ್ಯ ಸರ್ಕಾರದ ಗೌಪ್ಯ ಮಾಹಿತಿ ಬಹಿರಂಗ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು...

ಮುಂಬೈ ಗೆಲುವನ್ನು ಸಂಭ್ರಮಿಸಿದ ಆರ್ಸಿಬಿ ಆಟಗಾರರು, ಫ್ಯಾನ್ಸ್

ಮುಂಬೈ:ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಗೆದ್ದು ಬೀಗಿದೆ. ಇದರ ಫಲವಾಗಿ ಆರ್ಸಿಬಿ ಪ್ಲೇ ಆಫ್ಗೆ ಏರಿದೆ. ಪಂದ್ಯಕ್ಕೂ ಮುನ್ನ ಮುಂಬೈ ಗೆಲ್ಲಲ್ಲಿ ಎಂದು ಆರ್ಸಿಬಿ ಆಟಗಾರರು, ಆರ್ಸಿಬಿ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸ್ವತಃ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಪ್ ಡುಪ್ಲೆಸಿಸ್ ಮುಂಬೈ ಗೆಲ್ಲಲಿ ಎಂದು ಬಹಿರಂಗವಾಗಿ ಬೆಂಬಲಿಸಿದ್ದರು. https://www.youtube.com/watch?v=5Yb1-3beGt8 ಈ ಎಲ್ಲಾ ಕಾರಣಗಳಿಂದ ಡೆಲ್ಲಿ ಹಾಗೂ ಮುಂಬೈ ಪಂದ್ಯ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img