Monday, December 22, 2025

RCB fans news

ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳು | Karnataka Express

1) ಸಿಎಂ ಕುರ್ಚಿಗೆ DK ಸೀಕ್ರೆಟ್ ಪ್ಲ್ಯಾನ್!   ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ. ಒಂದು ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿತ್ತು. ಇನ್ನೊಂದು ಕಡೆ, ಬೆಂಗಳೂರಿನ ಸದಾಶಿವನಗರದಲ್ಲಿ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img