Monday, May 11, 2026

RCB fans news

ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳು | Karnataka Express

1) ಸಿಎಂ ಕುರ್ಚಿಗೆ DK ಸೀಕ್ರೆಟ್ ಪ್ಲ್ಯಾನ್!   ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ. ಒಂದು ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿತ್ತು. ಇನ್ನೊಂದು ಕಡೆ, ಬೆಂಗಳೂರಿನ ಸದಾಶಿವನಗರದಲ್ಲಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img