ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಮಾಹಿತಿಯ ಪ್ರಕಾರ, ಸುಮಾರು 10 ಸಾವಿರ ವಿವಿಐಪಿ ಟಿಕೆಟ್ಗಳನ್ನು ಸರ್ಕಾರದ ಪರವಾಗಿ ಕೇಳಲಾಗಿದೆ...
19ನೇ ಆವೃತ್ತಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ...
ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಅಂಜನೇಯ ದೇವಸ್ಥಾನಕ್ಕೆ ಭಕ್ತಿಯ ಭವ್ಯ ಕಾಣಿಕೆಯನ್ನು ಸಲ್ಲಿಸಲಾಗಿದೆ. ಉದ್ಯಮಿಯೊಬ್ಬರು ಸುಮಾರು ₹2.5 ಕೋಟಿ ಮೌಲ್ಯದ ಆಭರಣಗಳನ್ನು ದೇವಾಲಯಕ್ಕೆ ದಾನವಾಗಿ...