Wednesday, August 5, 2026

RCB match

‘ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ, ನಿರಾಸೆ ಬೇಡ, ಆಶಾವಾದವಿರಲಿ’

ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್‌ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ. ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img