Wednesday, July 22, 2026

rcb stampede

ಚಿನ್ನಸ್ವಾಮಿ ಕಾಲ್ತುಳಿತ ಚಾರ್ಜ್​ಶೀಟ್​ ರೆಡಿ – ಘಟನೆಗೆ RCB ಹೊಣೆ ಎಂದ CID

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಪೂರ್ಣಗೊಂಡಿದೆ. ಈಗ 2,200ಕ್ಕೂ ಹೆಚ್ಚು ಪುಟಗಳ ಭಾರೀ ಚಾರ್ಜ್‌ಶೀಟ್‌ನ್ನು ಸಲ್ಲಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ತನಿಖೆ ಅಧಿಕೃತವಾಗಿ ಮುಗಿದಿದೆ. ತನಿಖೆಯಲ್ಲಿ RCB, KSCA ಮತ್ತು DNA ಸಂಸ್ಥೆಗಳು ನೇರವಾಗಿ ಜವಾಬ್ದಾರವೆಂದು ಸಿಐಡಿ ತೀರ್ಮಾನಿಸಿದೆ....

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img