Friday, October 17, 2025

RCB

ಬೆಂಗಳೂರಿನಲ್ಲಿ 11 ಆರ್‌ಸಿಬಿ ಅಭಿಮಾನಿಗಳ ಸಾ*ವು: 50ಕ್ಕೂ ಹೆಚ್ಚು ಜನ ಅಸ್ವಸ್ಥ

Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ...

IPL​ಗೆ ಹೊಸ ಕಿಂಗ್ RCB! 18 ವರ್ಷ – ಐತಿಹಾಸಿಕ ಜಯ! ಹೇಗಿತ್ತು ಕಪ್ ಪಡೆಯುವ ಹೋರಾಟ..?

Sports News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ರಾತ್ರಿ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿದಿದೆ. ಸತತ ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದು, ಪರಸ್ಪರ ಸಿಹಿ ಹಂಚಿ ರಾತ್ರಿಯಿಡೀ ಜಯಘೋಷಗಳನ್ನು ಕೂಗುತ್ತ ಆರ್​ಸಿಬಿ ಆರ್​ಸಿಬಿ...

ಇತಿಹಾಸ ನಿರ್ಮಿಸಿದ ಆರ್‌ಸಿಬಿ: 18 ವರ್ಷದ ವನವಾಸ ಅಂತ್ಯ: ಈ ಸಲ ಕಪ್ ನಮ್ದು

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಪಂದ್ಯದ ಗೆಲುವಿನ ಸುಳಿವು ಸಿಗುತ್ತಿದ್ದಂತೆ ವಿರಾಟ್ ಭಾವುಕರಾಗಿದ್ದಾರೆ. ವಿರಾಟ್ ಜತೆ...

ಆ‌ರ್.ಸಿ.ಬಿ ಗೆಲುವಿಗಾಗಿ ವಿಶೇಷ ಪೂಜೆ – ಸಿದ್ದಾರೂಢರಿಗೆ ಅಭಿಷೇಕ, ಪೂಜೆ ಸಲ್ಲಿಕೆ..!

Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....

KMF : ಆರ್​ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ : ಫ್ಯಾನ್ಸ್​ಗೆ ಮತ್ತೊಂದು ಎಮೋಷನಲ್ ಟಚ್

ಆರ್​ಸಿಬಿ ಗತ್ತು ಊರಿಗೆಲ್ಲಾ ಗೊತ್ತು ಅಂತಾ ಆರ್​ಸಿಬಿ ಅಭಿಮಾನಿಗಳು ಹೇಳ್ತಾನೆ ಇರ್ತಾರೆ.ಐಪಿಎಲ್​​ನಲ್ಲಿ ಎಲ್ಲ ಟೀಮ್​ಗಳ ಹೆಸರು ಒಂದು ಕಡೆಯಾದರೆ, ಆರ್​ಸಿಬಿಯ ಹೆಸರಿಗೆ ಇರುವ ಕ್ರೇಜ್ ಬೇರೆಯದ್ದೆ ಇದೆ. ವಿದೇಶದಲ್ಲೂ ಆರ್​ಸಿಬಿ ಅಭಿಮಾನಿಗಳು ಇರುವುದು ಸಾಮಾನ್ಯವಾಗಿದೆ. ಐಪಿಎಲ್​ ಬಂದರೆ ಆರ್​ಸಿಬಿಯ ಪ್ರತಿ ಸುದ್ದಿಯು ಕೂಡ ಅಭಿಮಾನಿಗಳಿಗೆ ಮುಖ್ಯವಾಗಿರುತ್ತದೆ. ಟೂರ್ನಿಯಲ್ಲಿ ಹವಾ ಕ್ರಿಯೇಟ್ ಮಾಡುವ ಆರ್​ಸಿಬಿಗೆ ಕೆಎಂಎಫ್...

ಪ್ಲೇ ಆಫ್‌ಗೆ ಲಗ್ಗೆ ಇಟ್ಟ RCB: ವಿಶ್ ಮಾಡಿದ ಸಿಎಂ, ಡಿಸಿಎಂ

Political News: ಆರ್‌ಸಿಬಿ ಸತತ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ, ಪ್ಲೆ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ. ಶಹಬ್ಬಾಶ್ ಹುಡುಗ್ರಾ! ಕೋಟ್ಯಂತರ ಅಭಿಮಾನಿಗಳ‌ ಪ್ರಾರ್ಥನೆ ಫಲಿಸಿದೆ. ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಬದಲಾಗಿದೆ ಸಮಯ ಇದು RCBಯ ಹೊಸ ಅಧ್ಯಾಯ...

ಈ ಸಲ ಕಪ್ ಆರ್‌ಸಿಬಿಯದ್ದೇ ಎಂದು ಭವಿಷ್ಯ ನುಡಿದ ಎಬಿ ಡೆವಿಲಿಯರ್ಸ್..

Sports News: ಐಪಿಎಲ್ ಆಟ ಶುರುವಾಗಿ 16 ಸೀಸನ್ ಮುಗಿದಿದೆ. ಅಂದಿನಿಂದ ಹಿಡಿದು 16ನೇ ಸೀಸನ್ ಮುಗಿಯುವವರೆಗೂ ಕನ್ನಡಿಗರು, ಆರ್‌ಸಿಬಿಗೆ ಸಪೋರ್ಟ್ ಮಾಡುತ್ತಾ, ಈ ಸಲ ಕಪ್ ನಮ್ಮದೇ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ ಒಮ್ಮೆಯೂ ಕಪ್ ನಮ್ಮದಾಗಲಿಲ್ಲ. ಆದರೆ ನಮ್ಮ ತಂಡ ಕಪ್ ಗೆಲ್ಲದಿದ್ದರೂ, ನಾವು ಸದಾ ಆರ್‌ಸಿಬಿಗೆ ಸಪೋರ್ಟ್ ಮಾಡುವ ಅತ್ಯುತ್ತಮ...

ಆರ್ ಸಿಬಿ ಮೆಂಟರ್ ಆಗಿ ಆಯ್ಕೆಯಾದ್ರು..ಮೂಗುತಿ ಸುಂದರಿ..!

sports news ಬೆಂಗಳೂರು(ಫೆ.15): ಕಳೆದ ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಅವರನ್ನು ಆರ್ ಸಿ ಬಿ ತಂಡ  ತನ್ನ ಕಡೆ ಸೆಳೆದುಕೊಂಡಿತು. ಇದೀಗ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೆಂಟರ್ ಆಗಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರನ್ನು ನೇಮಿಸಲಾಗಿದೆ. ಟೆನಿಸ್ ಗೆ ಈಗಾಗಲೇ ವಿದಾಯ ಹೇಳರುವ ಸಾನಿಯಾ ಮಿರ್ಜಾ ಅವರು ಇದೀಗ ಹೊಸ...

3.40 ಕೋಟಿ ರೂ.ಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂಧಾನ!

sports news ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್​ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...

ತಾಂತ್ರಿಕಾ ಸಲಹೆಗಾರನಾಗಿ ಶ್ರೀಧರನ್ ಆಯ್ಕೆ

https://www.youtube.com/watch?v=2rJylhjcKwA ಢಾಕಾ: ಮಾಜಿ ಆಲ್ರೌಂಡರ್ ಶ್ರೀಧರನ್ ಶ್ರೀರಮ್ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತಂಡದ ತಾಂತ್ರಿಕಾ ಸಲಹೆಗಾರನಾಗಿ ಆಯ್ಕೆ ಮಾಡಿದೆ.  ಟಿ20 ವಿಶ್ವಕಪ್‍ವರೆಗೂ ಶ್ರೀಧರನ್ ಕಾರ್ಯನಿರ್ವಹಿಸಲಿದ್ದಾರೆ. ಶ್ರೀಧರನ್ ಶ್ರೀರಮ್ ಬಾಂಗ್ಲಾ ತಂಡದ ಕೋಚ್ ಆಗಿ ಆಯ್ಕೆಯಾಗಿದ್ದಾರೆ ಎನ್ನುವ ವರದಿಯನ್ನು ಬಿಸಿಬಿ ಅಧ್ಯಕ್ಷ ನಜಮುಲ್ ಹಸನ್ ತಳ್ಳಿ ಹಾಕಿದರು. 46 ವರ್ಷದ ಶ್ರೀಧರನ್  ಈ ಹಿಂದೆ ಆಸ್ಟ್ರೇಲಿಯಾ ತಂಡದಲ್ಲಿ ಹಾಗು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img