Saturday, June 20, 2026

RCB

ಪ್ಲೇ ಆಫ್‌ಗೆ ಲಗ್ಗೆ ಇಟ್ಟ RCB: ವಿಶ್ ಮಾಡಿದ ಸಿಎಂ, ಡಿಸಿಎಂ

Political News: ಆರ್‌ಸಿಬಿ ಸತತ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ, ಪ್ಲೆ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ. ಶಹಬ್ಬಾಶ್ ಹುಡುಗ್ರಾ! ಕೋಟ್ಯಂತರ ಅಭಿಮಾನಿಗಳ‌ ಪ್ರಾರ್ಥನೆ ಫಲಿಸಿದೆ. ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಬದಲಾಗಿದೆ ಸಮಯ ಇದು RCBಯ ಹೊಸ ಅಧ್ಯಾಯ...

ಈ ಸಲ ಕಪ್ ಆರ್‌ಸಿಬಿಯದ್ದೇ ಎಂದು ಭವಿಷ್ಯ ನುಡಿದ ಎಬಿ ಡೆವಿಲಿಯರ್ಸ್..

Sports News: ಐಪಿಎಲ್ ಆಟ ಶುರುವಾಗಿ 16 ಸೀಸನ್ ಮುಗಿದಿದೆ. ಅಂದಿನಿಂದ ಹಿಡಿದು 16ನೇ ಸೀಸನ್ ಮುಗಿಯುವವರೆಗೂ ಕನ್ನಡಿಗರು, ಆರ್‌ಸಿಬಿಗೆ ಸಪೋರ್ಟ್ ಮಾಡುತ್ತಾ, ಈ ಸಲ ಕಪ್ ನಮ್ಮದೇ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ ಒಮ್ಮೆಯೂ ಕಪ್ ನಮ್ಮದಾಗಲಿಲ್ಲ. ಆದರೆ ನಮ್ಮ ತಂಡ ಕಪ್ ಗೆಲ್ಲದಿದ್ದರೂ, ನಾವು ಸದಾ ಆರ್‌ಸಿಬಿಗೆ ಸಪೋರ್ಟ್ ಮಾಡುವ ಅತ್ಯುತ್ತಮ...

ಆರ್ ಸಿಬಿ ಮೆಂಟರ್ ಆಗಿ ಆಯ್ಕೆಯಾದ್ರು..ಮೂಗುತಿ ಸುಂದರಿ..!

sports news ಬೆಂಗಳೂರು(ಫೆ.15): ಕಳೆದ ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಅವರನ್ನು ಆರ್ ಸಿ ಬಿ ತಂಡ  ತನ್ನ ಕಡೆ ಸೆಳೆದುಕೊಂಡಿತು. ಇದೀಗ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೆಂಟರ್ ಆಗಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರನ್ನು ನೇಮಿಸಲಾಗಿದೆ. ಟೆನಿಸ್ ಗೆ ಈಗಾಗಲೇ ವಿದಾಯ ಹೇಳರುವ ಸಾನಿಯಾ ಮಿರ್ಜಾ ಅವರು ಇದೀಗ ಹೊಸ...

3.40 ಕೋಟಿ ರೂ.ಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂಧಾನ!

sports news ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್​ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...

ತಾಂತ್ರಿಕಾ ಸಲಹೆಗಾರನಾಗಿ ಶ್ರೀಧರನ್ ಆಯ್ಕೆ

https://www.youtube.com/watch?v=2rJylhjcKwA ಢಾಕಾ: ಮಾಜಿ ಆಲ್ರೌಂಡರ್ ಶ್ರೀಧರನ್ ಶ್ರೀರಮ್ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತಂಡದ ತಾಂತ್ರಿಕಾ ಸಲಹೆಗಾರನಾಗಿ ಆಯ್ಕೆ ಮಾಡಿದೆ.  ಟಿ20 ವಿಶ್ವಕಪ್‍ವರೆಗೂ ಶ್ರೀಧರನ್ ಕಾರ್ಯನಿರ್ವಹಿಸಲಿದ್ದಾರೆ. ಶ್ರೀಧರನ್ ಶ್ರೀರಮ್ ಬಾಂಗ್ಲಾ ತಂಡದ ಕೋಚ್ ಆಗಿ ಆಯ್ಕೆಯಾಗಿದ್ದಾರೆ ಎನ್ನುವ ವರದಿಯನ್ನು ಬಿಸಿಬಿ ಅಧ್ಯಕ್ಷ ನಜಮುಲ್ ಹಸನ್ ತಳ್ಳಿ ಹಾಕಿದರು. 46 ವರ್ಷದ ಶ್ರೀಧರನ್  ಈ ಹಿಂದೆ ಆಸ್ಟ್ರೇಲಿಯಾ ತಂಡದಲ್ಲಿ ಹಾಗು...

ಗೇಲ್ ನನ್ನ ಬೆಸ್ಟ್ ಫ್ರೆಂಡ್: ವಿಜಯ್ ಮಲ್ಯ

https://www.youtube.com/watch?v=yrB9UKSoX7w ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ. ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...

ಆರ್ಸಿಬಿ ಬೌಲರ್ಗಳ ಮೈಚಳಿ ಬಿಡಿಸಿದ ಜೋಸ್ ಬಟ್ಲರ್

ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ. ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ  ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...

ಈ ಸಲವೂ ಕಪ್ ನಮ್ದಲ್ಲ

ಅಹಮದಾಬಾದ್: ಆರ್ಸಿಬಿ ತಂಡದ ಕಪ್ ಗೆಲ್ಲುವ ಕನಸು ಈ ಬಾರಿಯೂ ಭಗ್ನಗೊಂಡಿದೆ. ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ. 2008ರ ನಂತರ ಇದೇ ಮೊದಲ ಬಾರಿಗೆ ಫೈನಲ್ಗೇರಿದ ರಾಜಸ್ಥಾನ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಅಂತಿಮ ಹೋರಾಟ ನಡೆಸಲಿದೆ. ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್...

ಇಂದು ಆರ್ಸಿಬಿ, ರಾಜಸ್ಥಾನ ಕ್ವಾಲಿಫೈಯರ್ ಫೈಟ್

ಅಹಮದಾಬಾದ್: ಕಳೆದ ವಾರ ರಾಜಸ್ಥಾನ ರಾಯಲ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿತ್ತು. ಡೆಲ್ಲಿ ವಿರುದ್ಧ ಗೆದ್ದ ಮುಂಬೈ, ಆರ್ಸಿಬಿಗೆ  ಪ್ಲೇ ಆಫ್ ಪ್ರವೇಸಿಸುವಂತೆ ಅವಕಾಶ ಮಾಡಿಕೊಟ್ಟಿತ್ತು. ಮೊನ್ನೆ ಎಲಿಮಿನೇಟರ್ನಲ್ಲಿ ಬಲಿಷ್ಠ ಲಕ್ನೊ ವಿರುದ್ಧ ಗೆದ್ದು ಕ್ವಾಲಿಫೈಯರ್ 2ರಲ್ಲಿ 14 ರನ್ ಗಳಿಂದ ಗೆದ್ದುಕೊಂಡಿತು. ಇಂದು ನಡೆಯುವ 2ನೇ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದು...

ಎರಡನೆ ಕ್ವಾಲಿಫಯರ್ ಗೆ ಆರ್ಸಿಬಿ ಲಗ್ಗೆ

ಕೋಲ್ಕತ್ತಾ : 15ನೇ ಆವೃತ್ತಿಯ ಐಪಿಎಲ್ನಲ್ಲಿ  ಆರ್ಸಿಬಿ ಕ್ವಾಲಿಫೈಯರ್ 2ಕ್ಕೆ ಪ್ರವೇಶ ಮಾಡಿದೆ. ಬುಧವಾರ ಲಕ್ನೊ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಗಳ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (0) ಅವರನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಜೊತೆಗೂಡಿದ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img