Friday, October 17, 2025

RCB

ಪ್ಲೇ ಆಫ್ ಲೆಕ್ಕಾಚಾರ ಹೇಗೆ ? 4ನೇ ಸ್ಥಾನ ಡೆಲ್ಲಿಗೋ ಆರ್ಸಿಬಿಗೋ..?

ಮುಂಬೈ:15ನೇ ಆವೃತ್ತಿಯ ಐಪಿಎಲ್ ನಿರ್ಣಾಯಕ ಘಟ್ಟ ತಲುಪಿದೆ. ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ವಿರುದ್ಧ ಗೆದ್ದ ಪರಿಣಾಮ ಆರ್ಸಿಬಿ ಟಾಪ್ 4ರಿಂದ ಹೊರ ಬಿದ್ದಿದೆ. ಗುಜರಾತ್ ಟೈಟಾನ್ಸ್ ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದೆ. ಇನ್ನು ಲಕ್ನೊ ಹಾಗೂ ರಾಜಸ್ಥಾನ ರಾಯಲ್ಸ್ ತಂಡ ತಂಡಗಳು ಪ್ಲೇ ಆಫ್ ಪ್ರವೇಶಿಸೋದು ಖಚಿತವಾಗಿದೆ. ಇನ್ನು ನಾಲ್ಕನೆ ಸ್ಥಾನಕ್ಕೆ ಯಾವ ತಂಡ...

ಬ್ಯಾಟಿಂಗ್ ವೈಫಲ್ಯ ಆರ್ಸಿಬಿಗೆ ಸೋಲು

ಮುಂಬೈ: ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ಪಂಜಾಬ್ ವಿರುದ್ಧ 54 ರನ್ಗಳ ಸೋಲು ಕಂಡಿದೆ. ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಳಿದ ಜಾನಿ ಭೈರ್ ಸ್ಟೋ (66 ರನ್) ಹಾಗೂ ಶಿಖರ್ ಧವನ್ (21 ರನ್) ಮೊದಲ ವಿಕೆಟ್ ಗೆ 60 ರನ್ ಸೇರಿಸಿದರು. ಭಾನುಕಾ ರಾಜಪಕ್ಸ (1), ಬಿರುಸಿನ ಬ್ಯಾಟಿಂಗ್...

ಇಂದು ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಆರ್ಸಿಬಿ ?

ಮುಂಬೈ:ಐಪಿಎಲ್ ನ ಇಂದಿನ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿವೆ. ಲೀಗ್ ನ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಸೋತಿತ್ತು. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಆರ್ಸಿಬಿ ಪಾಲಿಗೆ ಸೇಡಿನ ಕದನವಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ 12 ಪಂದ್ಯಗಳಲ್ಲಿ 7 ಪಂದ್ಯವನ್ನು ಗೆದ್ದು 5ರಲ್ಲಿ ಸೋತು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ...

ಸನ್ ವಿರುದ್ಧ ಸೇಡು ತೀರಿಸಿಕೊಂಡ ಆರ್‍ಸಿಬಿ 

ಮುಂಬೈ: ನಾಯಕ ಫಾಫ್ ಡುಪ್ಲೆಸಿಸ್ ಅವರ  ಸೊಗಸಾದ ಬ್ಯಾಟಿಂಗ್ ಹಾಗೂ ವನಿಂದು ಹಸರಂಗ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಆರ್‍ಸಿಬಿ ತಂಡ ಸನ್‍ರೈಸರ್ಸ್ ವಿರುದ್ಧ 67 ರನ್‍ಗಳ ಗೆಲುವು ದಾಖಲಿಸಿಕೊಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ  ನಾಲ್ಕನೆ ಸ್ಥಾನಕ್ಕೇರಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಆರ್‍ಸಿಬಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರ್‍ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ...

ಸನ್‍ರೈಸರ್ಸ್ ಮುಳುಗಿಸಲು ಆರ್‍ಸಿಬಿ ಪಣ 

ಮುಂಬೈ:  ಐಪಿಎಲ್‍ನ 54ನೇ ಪಂದ್ಯದಲ್ಲಿ  ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ಮತ್ತೆ ಮುಖಾಮುಖಿಯಾಗುತ್ತಿದೆ. ವಾಂಖೆಡೆಯಲ್ಲಿ  ನಡೆಯಲಿರುವ ಪಂದ್ಯದಲ್ಲಿ  ಪ್ಲೇ ಆಫ್ ಕನಸು ಕಾಣುತ್ತಿರುವ ಆರ್‍ಸಿಬಿಗೆ  ಈ  ಪಂದ್ಯ ಮಹತ್ವದಾಗಿದೆ. ರಾಯಲ್ ಚಾಲೆಂಜರ್ಸ್ ತಂಡ  ಕಳೆದ ಪಂದ್ಯದಲ್ಲಿ   ಚೆನ್ನೈ  ವಿರುದ್ಧ 13 ರನ್‍ಗಳಿಂದ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆರ್‍ಸಿಬಿ 11 ಪಂದ್ಯಗಳಿಂದ 6ರಲ್ಲಿ ಗೆದ್ದು 5ರಲ್ಲಿ ಸೋತು  12 ಅಂಕಗಳೊಂದಿಗೆ...

ಚೆನ್ನೈ ಹೊರಗಟ್ಟಿ ಫ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡ ಆರ್ಸಿಬಿ

ಮುಂಬೈ:ವೇಗಿ ಹರ್ಷಲ್ ಪಟೇಲ್ ಅವರ ಮಾರಕ ದಾಳಿಯ ನೆರೆವಿನಿಂದ ಆರ್ಸಿಬಿ ಚೆನ್ನೈ ವಿರುದ್ಧ 13 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ದುಕೊಂಡಿತು.  ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (38) ಹಾಗೂ ವಿರಾಟ್ ಕೊಹ್ಲಿ...

ಇಂದು ಆರ್ಸಿಬಿಗೆ ಚೆನ್ನೈ ಟೆಸ್ಟ್

ಪುಣೆ: ಹ್ಯಾಟ್ರಿಕ್ ಸೋಲು ಕಂಡಿರುವ ಆರ್ಸಿಬಿ ಡು ಆರ್ ಡೈ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಆರ್ಸಿಬಿಗೆ ಅಗ್ನಿ ಪರೀಕ್ಷೆಯಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ 10 ಪಂದ್ಯಗಳಿಂದ 5ರಲ್ಲಿ ಗೆದ್ದು 5ರಲ್ಲಿ ಸೋಲು ಕಂಡಿದೆ.ಇನ್ನು ಚೆನ್ನೈ ತಂಡ 9 ಪಂದ್ಯಗಳಿಂದ 3ರಲ್ಲಿ ...

ಆರ್ಸಿಬಿಗೆ ಹ್ಯಾಟ್ರಿಕ್ ಸೋಲು : ಪ್ಲೇ ಆಫ್ ಹಾದಿ ಕಠಿಣ

ಮುಂಬೈ:ರಾಹುಲ್ ತೆವಾಟಿಯಾ ಅವರ ಸ್ಫೋಟಕ ಬ್ಯಾಟಿಂಗ್ಗೆ ತತ್ತರಿಸಿದ ಆರ್ ಸಿಬಿ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ದ 6 ವಿಕೆಟ್ ಗಳ ಸೋಲು ಅನುಭವಿಸಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಆರ್ಸಬಿ ತಂಡಕ್ಕೆ ಒಳ್ಳೆಯ ಆರಂಭ ಕೊಡುವಲ್ಲಿ ನಾಯಕ ಡುಪ್ಲೆಸಿಸ್ (0) ಎಡವಿದರು. https://www.youtube.com/watch?v=d8CX92B1rxQ&t=62s ವಿರಾಟ್ ಕೊಹ್ಲಿ  (58 ರನ್),...

ನೀವ್ ಬಯ್ಕೋಬಹುದು ಮತ್ತೆ ಈ ಸಲಾನೂ ತಪ್ ನಮ್ದೇ..?

ಎಡವಿದ್ದೇ ಎಡವಿದ್ದು ಆರ್‌ಸಿಬಿ. ಪ್ರತೀ ಸೀಸನ್ನಂಗೇ ಇದೂ ಇನ್ನೊಂದು ಸೀಸನ್ ಅಷ್ಟೇ. ಇನ್ನೇನು ಘನಂದಾರಿ ಮಾಡಲ್ಲ ಇವ್ರು ಅನ್ನೋದು ಕನ್ಫರ್ಮ್ ಆಗ್ತಿದೆ. ಆರಂಭದಲ್ಲಿ ಮೊದಲನೇ ಮ್ಯಾಚ್ ದೇವ್ರಿಗೆ ಅಂತ ಬಿಟ್ಟುಕೊಡ್ತಾರೆ. ಆಮೇಲೆ ಯಾವ್ ಮ್ಯಾಚ್ ಗೆದ್ದರೂ ಸೋತ್ರೂ ಫ್ಯಾನ್ಸ್ ಆರ್‌ಸಿಬಿ ಜೊತೆ ನಿಲ್ತಾರೆ. ಅತ್ಯಂತ ಲಾಯಲ್ ಫ್ಯಾನ್ಸ್ ಇರೋದು ಆರ್‌ಸಿಬಿಗೇ ಅನ್ನೋದು ಕನ್ಫರ್ಮ್ ಆದ್ರೆ...

ಬ್ಯಾಟಿಂಗ್ ವೈಫಲ್ಯ ಆರ್ಸಿಬಿಗೆ ಸೋಲು

ಮುಂಬೈ:ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ರಾಜಸ್ಥಾನ ರಾಯಲ್ಸ್ ವಿರುದ್ಧ 29 ರನ್ಗಳ ಸೋಲು ಅನುಭವಿಸಿದೆ. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್(8) ಹಾಗೂ ದೇವದತ್ ಪಡಿಕಲ್ (7 ರನ್) ಉತ್ತಮ ಆರಂಭ ಕೊಡುವಲ್ಲಿ ಎಡವಿದರು. ಮೂರನೆ ಕ್ರಮಾಂಕದಲ್ಲಿ ಬಂದ ಆರ್ .ಅಶ್ವಿನ್...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img