Friday, October 17, 2025

RCB

ಹೇಗಿದೆ ಆರ್‍ಸಿಬಿ ಪ್ಲೇಯಿಂಗ್ ಇಲೆವೆನ್ ?

ಮುಂಬೈ: ಐಪಿಎಲ್‍ನಲ್ಲಿ ಇಂದು ಮದಗಜಗಗಳ ಕಾದಾಟ ನಡೆಯಲಿವೆ.ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಮುಂಬೈ ಎರಡು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ. ಆರ್‍ಸಿಬಿ ಮುಂಬೈ ಕಾದಾಟ ಅಂದ್ರೆ ಅದು ಬದ್ಧ ವೈರಿಗಳ ಕಾದಾಟ ಎಂದೆ ಬಿಂಬಿತವಾಗಿದೆ. ಆರ್‍ಸಿಬಿ ತಂಡ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಸೋಲುಂಡು ಗೆಲುವಿನ ಹುಡುಕಾಟದಲ್ಲಿದೆ. ಅಂಕಪಟ್ಟಿಯಲ್ಲಿ ಆರ್‍ಸಿಬಿ...

ಗೆಲುವಿನ ಹುಡುಕಾಟದಲ್ಲಿ ರೋಹಿತ್ ಪಡೆ ಹ್ಯಾಟ್ರಿಕ್ ಗೆಲುವಿನ ಕನಸಲ್ಲಿ ಆರ್‍ಸಿಬಿ

ಪುಣೆ: ಇಂದು ವಾರಾಂತ್ಯ ಆಗಿರುವುದರಿಂದ ಐಪಿಎಲ್‍ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಆರ್‍ಸಿಬಿ ತಂಡ ಇಂದು ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದರೆ ಇದಕ್ಕೂ ಮುನ್ನ ನಡೆಯುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ತಂಡ ಸನ್‍ರೈಸರ್ಸ್ ಹೈದ್ರಾಬಾದ್ ತಂಡವನ್ನು ಎದುರಿಸಲಿದೆ. ಶನಿವಾರ ಪುಣೆಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡ ಬಲಿಷ್ಠ ಮುಂಬೈ ತಂಡವನ್ನು ಎದುರಿಸಲಿದೆ....

ಮ್ಯಾಚ್ ಫಿನೀಶರ್ ದಿನೇಶ್ ಕಾರ್ತಿಕ್

ಮುಂಬೈ: ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಮತ್ತೊಮ್ಮೆ ಮಿಂಚು ಹರಿಸಿದ್ದಾರೆ. ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಫಿನೀಶರ್‍ರಾಗಿ ಹೊರಹೊಮ್ಮಿದ್ದಾರೆ. ಈ ತಮಿಳುನಾಡು ಬ್ಯಾಟ್ಸ್‍ಮನ್ 23 ಎಸೆತ ಎದುರಿಸಿ 7 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ರಾಜಸ್ಥಾನ ವಿರುದ್ಧ ಆರ್‍ಸಿಬಿ 4...

ಡಿಕೆ ದರ್ಬಾರ್, ಶಭಾಶ್ ಶಹಬಾಜ್

ಮುಂಬೈ:ಅನುಭವಿ ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 170 ರನ್ ಟಾರ್ಗೆಟ್ ನೀಡಿತು. ಬಿಗ್ ಟಾರ್ಗೆಟ್ ಬೆನ್ನತ್ತಿದ...

ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ

ಮುಂಬೈ: ರನ್ ಮಷೀನ್ ವಿರಾಟ್ ಕೊಹ್ಲಿ ಇಂದು ನಡೆಯುವ ಆರ್‍ಸಿಬಿ ಹಾಗೂ ರಾಜಸ್ಥಾನ ನಡುವಿನ ಕದನದಲ್ಲಿ ವಿಶೇಷ ದಾಖಲೆಯೊಂದನ್ನ ಬರೆಯಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್‍ಸಿಬಿಗೆ ಕಪ್ ಗೆಲ್ಲಿಸಿ ಕೊಡದೇ ಇರಬಹುದು ಆದರೆ ಐಪಿಎಲ್‍ನಲ್ಲಿ ರನ್ ಶಿಖರ್ ಕಟ್ಟಿದ್ದಾರೆ. ಕೊಹ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇನ್ನೊಂದು ಬೌಂಡರಿ ಹೊಡೆದರೆ ಸಾಕು ವಿರಾಟ್ ಕಲ್ಲರ್‍ಫುಲ್...

ರಾಜಸ್ಥಾನ ಗೆಲುವಿನ ಓಟಕ್ಕೆ ಬೀಳುತ್ತಾ ಬ್ರೇಕ್ ?

ಮುಂಬೈ: ಐಪಿಎಲ್‍ನ 13ನೇ ಪಂದ್ಯದಲ್ಲಿಂದು ಆರ್‍ಸಿಬಿ ತಂಡ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳು ಗೆಲುವಿನ ಓಟ ಮುಂದುವರೆಸಲು ನಿರ್ಧರಿಸಿವೆ. ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಕುತೂಹಲ ಕೆರೆಳಿಸಿದೆ.ಫಾಫ್ ಡುಪ್ಲೆಸಿಸ್ ನೇತೃತ್ವದ ಅರ್‍ಸಿಬಿ ಎರಡು ಪಂದ್ಯಗಳ ಪೈಕಿ ಒಂದನ್ನು ಸೋತು ಮತ್ತೊಂದು ಪಂದ್ಯವನ್ನು ಗೆದ್ದಿದೆ. ಇನ್ನು ರಾಜಸ್ಥಾನ...

ಆರ್‍ಸಿಬಿ ಕ್ಯಾಂಪ್ ಸೇರಿದ ಗ್ಲೆನ್ ಮ್ಯಾಕ್ಸ್‍ವೆಲ್

ಮುಂಬೈ: ಹೊಡಿಬಡಿ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ಕೊನೆಗೂ ಆರ್‍ಸಿಬಿ ಕ್ಯಾಂಪ್ ಸೇರಿದ್ದಾರೆ. ಇತ್ತಿಚೆಗಷ್ಟೆ ದೀರ್ಘ ಕಾಲದ ಗೆಳತಿ ವಿನಿ ರಾಮನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಆಸಿಸ್ ಆಲ್ರೌಂಡರ್ ಐಪಿಎಲ್‍ನ ಆರಂಭಿಕ ಪಂದ್ಯಗಳನ್ನು ಆಡಿರಲಿಲ್ಲ. ಇದೀಗ ಜೀವನದ ಎರಡನೆ ಇನ್ನಿಂಗ್ಸ್ ಆರಂಭಿಸಿದ್ದು 15ನೇ ಆವೃತ್ತಿಯ ಐಪಿಎಲ್ ಆಡಲು ಬಂದಿದ್ದಾರೆ.ಮ್ಯಾಕ್ಸ್‍ವೆಲ್ ಕಳೆದ ಐದು ವರ್ಷಗಳಿಂದ ಚೆನ್ನೈ...

ಅರ್.ಸಿ.ಬಿ.ಯ ಆಪತ್ಬಂದವ ಎ.ಬಿ ಡಿವಿಲಿಯರ್ಸ್ ನಿವೃತ್ತಿ.

ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಆಟಗಾರರಲ್ಲಿ ಒಬ್ಬರಾಗಿದ್ದ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಇಂದು ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದುಕೊಳ್ಳುವುದರ ಮೂಲಕ ತಮ್ಮ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರವನ್ನು ಮೂಡಿಸಿದ್ದಾರೆ. ಯಾವುದೇ ಮುನ್ಸೂಚನೆಯನ್ನೂ ನೀಡದೆ ಎಬಿ ಡಿವಿಲಿಯರ್ಸ್ ದಿಢೀರನೇ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸುವುದರ ಮೂಲಕ ಬೇಸರ ತಂದಿದ್ದಾರೆ. ಅಂತಾರರಾಷ್ಟ್ರೀಯ ಸೀಮಿತ...

ಪಾಯಿಂಟ್ಸ್ ಕದನ- ಏಕಕಾಲದಲ್ಲಿ ನಡೆಯಲಿವೆ 2 IPL ಪಂದ್ಯ…!

ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...

ತಮಿಳುನಾಡಲ್ಲಿ ಶುರು ‘ಮೋದಿ ಇಡ್ಲಿ’ ಹವಾ..!

ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರ್ಯವೈಖರಿ ಮೂಲಕವೇ ಕೇವಲ ದೇಶದ ಅಧಿಕಾಂಶ ಮಂದಿಯ ಪಾಲಿಗೆ ನೆಚ್ಚಿನ ನಾಯಕನಾಗಿದ್ದಾರೆ. ಇದೀಗ ತಮಿಳುನಾಡಿನಲ್ಲೂ ಮೋದಿ ಮೇನಿಯಾ ಶುರುವಾಗಿದ್ದು ನಮೋ ಹೆಸರಲ್ಲಿ ಇಡ್ಲಿ ವ್ಯಾಪಾರಕ್ಕೆ ತಯಾರಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಈ ರೀತಿಯ ವಿನೂತನ ಪ್ರಯತ್ನ ನಡೆಸಲಾಗ್ತಿದೆ. ಕೇವಲ 10 ರೂಪಾಯಿಗೆ 4 ಮೋದಿ ಇಡ್ಲಿ ಲಭ್ಯವಿದ್ದು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img