ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...
ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರ್ಯವೈಖರಿ ಮೂಲಕವೇ ಕೇವಲ ದೇಶದ ಅಧಿಕಾಂಶ ಮಂದಿಯ ಪಾಲಿಗೆ ನೆಚ್ಚಿನ ನಾಯಕನಾಗಿದ್ದಾರೆ. ಇದೀಗ ತಮಿಳುನಾಡಿನಲ್ಲೂ ಮೋದಿ ಮೇನಿಯಾ ಶುರುವಾಗಿದ್ದು ನಮೋ ಹೆಸರಲ್ಲಿ ಇಡ್ಲಿ ವ್ಯಾಪಾರಕ್ಕೆ ತಯಾರಿ ನಡೆದಿದೆ.
ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಈ ರೀತಿಯ ವಿನೂತನ ಪ್ರಯತ್ನ ನಡೆಸಲಾಗ್ತಿದೆ. ಕೇವಲ 10 ರೂಪಾಯಿಗೆ 4 ಮೋದಿ ಇಡ್ಲಿ ಲಭ್ಯವಿದ್ದು...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...