ಮುಂಬೈ: ಐಪಿಎಲ್ನ 13ನೇ ಪಂದ್ಯದಲ್ಲಿಂದು ಆರ್ಸಿಬಿ ತಂಡ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳು ಗೆಲುವಿನ ಓಟ ಮುಂದುವರೆಸಲು ನಿರ್ಧರಿಸಿವೆ.
ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಕುತೂಹಲ ಕೆರೆಳಿಸಿದೆ.ಫಾಫ್ ಡುಪ್ಲೆಸಿಸ್ ನೇತೃತ್ವದ ಅರ್ಸಿಬಿ ಎರಡು ಪಂದ್ಯಗಳ ಪೈಕಿ ಒಂದನ್ನು ಸೋತು ಮತ್ತೊಂದು ಪಂದ್ಯವನ್ನು ಗೆದ್ದಿದೆ. ಇನ್ನು ರಾಜಸ್ಥಾನ...
ಮುಂಬೈ: ಹೊಡಿಬಡಿ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ಕೊನೆಗೂ ಆರ್ಸಿಬಿ ಕ್ಯಾಂಪ್ ಸೇರಿದ್ದಾರೆ. ಇತ್ತಿಚೆಗಷ್ಟೆ ದೀರ್ಘ ಕಾಲದ ಗೆಳತಿ ವಿನಿ ರಾಮನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಆಸಿಸ್ ಆಲ್ರೌಂಡರ್ ಐಪಿಎಲ್ನ ಆರಂಭಿಕ ಪಂದ್ಯಗಳನ್ನು ಆಡಿರಲಿಲ್ಲ.
ಇದೀಗ ಜೀವನದ ಎರಡನೆ ಇನ್ನಿಂಗ್ಸ್ ಆರಂಭಿಸಿದ್ದು 15ನೇ ಆವೃತ್ತಿಯ ಐಪಿಎಲ್ ಆಡಲು ಬಂದಿದ್ದಾರೆ.ಮ್ಯಾಕ್ಸ್ವೆಲ್ ಕಳೆದ ಐದು ವರ್ಷಗಳಿಂದ ಚೆನ್ನೈ...
ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಆಟಗಾರರಲ್ಲಿ ಒಬ್ಬರಾಗಿದ್ದ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಇಂದು ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಳ್ಳುವುದರ ಮೂಲಕ ತಮ್ಮ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರವನ್ನು ಮೂಡಿಸಿದ್ದಾರೆ. ಯಾವುದೇ ಮುನ್ಸೂಚನೆಯನ್ನೂ ನೀಡದೆ ಎಬಿ ಡಿವಿಲಿಯರ್ಸ್ ದಿಢೀರನೇ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸುವುದರ ಮೂಲಕ ಬೇಸರ ತಂದಿದ್ದಾರೆ.
ಅಂತಾರರಾಷ್ಟ್ರೀಯ ಸೀಮಿತ...
ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...
ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರ್ಯವೈಖರಿ ಮೂಲಕವೇ ಕೇವಲ ದೇಶದ ಅಧಿಕಾಂಶ ಮಂದಿಯ ಪಾಲಿಗೆ ನೆಚ್ಚಿನ ನಾಯಕನಾಗಿದ್ದಾರೆ. ಇದೀಗ ತಮಿಳುನಾಡಿನಲ್ಲೂ ಮೋದಿ ಮೇನಿಯಾ ಶುರುವಾಗಿದ್ದು ನಮೋ ಹೆಸರಲ್ಲಿ ಇಡ್ಲಿ ವ್ಯಾಪಾರಕ್ಕೆ ತಯಾರಿ ನಡೆದಿದೆ.
ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಈ ರೀತಿಯ ವಿನೂತನ ಪ್ರಯತ್ನ ನಡೆಸಲಾಗ್ತಿದೆ. ಕೇವಲ 10 ರೂಪಾಯಿಗೆ 4 ಮೋದಿ ಇಡ್ಲಿ ಲಭ್ಯವಿದ್ದು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...