Tuesday, September 16, 2025

RCBvsPBKS

ಬ್ಯಾಟಿಂಗ್ ವೈಫಲ್ಯ ಆರ್ಸಿಬಿಗೆ ಸೋಲು

ಮುಂಬೈ: ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ಪಂಜಾಬ್ ವಿರುದ್ಧ 54 ರನ್ಗಳ ಸೋಲು ಕಂಡಿದೆ. ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಳಿದ ಜಾನಿ ಭೈರ್ ಸ್ಟೋ (66 ರನ್) ಹಾಗೂ ಶಿಖರ್ ಧವನ್ (21 ರನ್) ಮೊದಲ ವಿಕೆಟ್ ಗೆ 60 ರನ್ ಸೇರಿಸಿದರು. ಭಾನುಕಾ ರಾಜಪಕ್ಸ (1), ಬಿರುಸಿನ ಬ್ಯಾಟಿಂಗ್...

ಇಂದು ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಆರ್ಸಿಬಿ ?

ಮುಂಬೈ:ಐಪಿಎಲ್ ನ ಇಂದಿನ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿವೆ. ಲೀಗ್ ನ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಸೋತಿತ್ತು. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಆರ್ಸಿಬಿ ಪಾಲಿಗೆ ಸೇಡಿನ ಕದನವಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ 12 ಪಂದ್ಯಗಳಲ್ಲಿ 7 ಪಂದ್ಯವನ್ನು ಗೆದ್ದು 5ರಲ್ಲಿ ಸೋತು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img