Friday, October 18, 2024

RChandru

ಮತ್ತೆ ಕನ್ನಡಕ್ಕೆ ಬಂದ ಕುರುಕ್ಷೇತ್ರದ ‘ಭೀಮ’… ಉಪೇಂದ್ರ ‘ಕಬ್ಜ’ ಸಿನಿಮಾದಲ್ಲಿ ಡ್ಯಾನಿಶ್ ಅಖ್ತರ್…!

ಕಟ್ಟುಮಸ್ತಾದ ದೇಹ… ಅಜಾನುಬಾಹು ತೋಳು.. ಅದ್ಭುತ ನಟನೆ ಮೂಲಕ ಕರುನಾಡಿ ಮನಸು ಗೆದ್ದ ನಟ ಡ್ಯಾನಿಶ್ ಅಖ್ತರ್ ಸೈಫಿ. ಸಿನಿಮಾದಲ್ಲಿ ಭೀಮ ಪಾತ್ರದಲ್ಲಿ ಮಿಂಚಿದ್ದ ಡ್ಯಾನೀಶ್ ಮತ್ತೊಂದು‌ ಕನ್ನಡ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಅದು ಸ್ಟಾರ್ ಹೀರೋ ಸಿನಿಮಾದಲ್ಲಿ. ಉಪ್ಪಿ 'ಕಬ್ಜ'ದಲ್ಲಿ ಡ್ಯಾನೀಶ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ನಲ್ಲಿ ಏಳು ಭಾಷೆಯಲ್ಲಿ ಬರ್ತಿರುವ ಕಬ್ಜ...

‘ಕಬ್ಜ’ ಭೂಗತ ಲೋಕದಲ್ಲಿ ಭಾರ್ಗವ್ ಬಕ್ಷಿಯಾಗಿ ಅಭಿನಯ ಚಕ್ರವರ್ತಿ ಕಿಚ್ಚ ಎಂಟ್ರಿ.. ಕಿಚ್ಚನ ಹೊಸ ಲುಕ್ ಫ್ಯಾನ್ಸ್ ಫಿದಾ

ರಿಯಲ್ ಸ್ಟಾರ್ ಉಪೇಂದ್ರ ಕಬ್ಜ ಅಖಾಡಕ್ಕೆ ವಿಶೇಷ ವ್ಯಕ್ತಿಯೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಅನೌನ್ಸ್ ಮಾಡೋದಾಗಿ ಹೇಳಿದ್ದ ನಿರ್ದೇಶಕ ಆರ್.ಚಂದ್ರು ತಂಡದಿಂದ ಬೊಂಬಾಟ್ ನ್ಯೂಸ್ ಹೊರಬಿದ್ದಿದೆ. ಮುಕುಂದ-ಮುರಾರಿ ಸಿನಿಮಾ ಬಳಿ ಉಪ್ಪಿ ಹಾಗೂ ಕಿಚ್ಚ ಮತ್ತೊಮ್ಮೆ ಒಂದಾಗಿದ್ದಾರೆ. ಕಬ್ಜ ಸಿನಿಮಾದ ಕರುನಾಡ ಮಾಣಿಕ್ಯ ಕಿಚ್ಚ ವಿಶೇಷ ಪಾತ್ರವೊಂದರಲ್ಲಿ ಮಿಂಚಲಿದ್ದಾರೆ. ಭಾರ್ಗವ್...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img