Saturday, September 12, 2026

rdx bomb

ಮುಂಬೈ ಮೇಲೆ ಲಷ್ಕರ್ ನೆರಳು ಪೊಲೀಸರಿಗೆ ಬೆದರಿಕೆ ಸಂದೇಶ!

ಮುಂಬೈ, ಭಾರತದ ಆರ್ಥಿಕ ರಾಜಧಾನಿ. ಲಕ್ಷಾಂತರ ಜನರ ಕನಸುಗಳ ನಗರಿ. ಇದೇ ಸೆಪ್ಟೆಂಬರ್ 6ರಂದು ಅನಂತ ಚತುರ್ದಶಿ ಹಾಗೂ ಗಣೇಶ ವಿಸರ್ಜನೆ ನಡೆಯಲಿದೆ. ಲಕ್ಷಾಂತರ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದಾರೆ. ಆದರೆ ಇದೇ ವೇಳೆಯಲ್ಲಿ ಮುಂಬೈ ಪೊಲೀಸರಿಗೆ ನಡುಗಿಸುವಂತಹ ಎಚ್ಚರಿಕೆ ಸಂದೇಶವೊಂದು ಬಂದಿದೆ. ಸಂಚಾರ ಪೊಲೀಸರ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಬಂದ ಆ ಸಂದೇಶದಲ್ಲಿ,...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img