Thursday, June 25, 2026

re election

ಬೆಳಗಾವಿಯಲ್ಲಿ ಮತ್ತೆ ಪಾಲಿಕೆ ಚುನಾವಣೆ ಬೆನ್ನಲ್ಲೆ ಎಂಇಎಸ್ ಖ್ಯಾತೆ

www.karnatakatv.net : ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಒಂದಲ್ಲಾ ಒಂದು ವಿಚಾರಕ್ಕೆ ಖ್ಯಾತೆ ತೆಗೆಯುತ್ತಲೇ ಇರುತ್ತೆ‌. ಮರಾಠಿಗರು ಮತ್ತು  ಕನ್ನಡಿಗರ ಮದ್ಯ ಭಾಷಾ ವಿಷ ಬೀಜ ಬಿತ್ತಿ ಗಲಭೆ ಸೃಷ್ಠಿಸಿ ಶಾಂತಿ ಕದಡುವ ಯತ್ನ ನಿರಂತರವಾಗಿ ಮಾಡುತ್ತಲೇ ಇದೆ. ಈಗ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಯಾಗುತ್ತಿದ್ದಂತೆ ಭಾಷಾ ಕಿಡಿಯನ್ನು ಹೊತ್ತಿಸಿದೆ ಎಂಇಎಸ್....
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img