Monday, December 22, 2025

Real Estate Bengaluru

‘ಎ’ ಖಾತಾ ವರ್ಗಾವಣೆಗೆ ಜನ ಹಿಂದೇಟು!

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img