Technology News:
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಜಿಯೋ ನೆಟ್ವರ್ಕ್ ಸ್ಥಗಿತವಾಗಿರುವ ಬಗ್ಗೆ ದೂರುಗಳು ಈಗ ಕೇಳಿಬರುತ್ತಿವೆ. ನಗರದ ಎಂ.ಜಿ ರಸ್ತೆ, ವಿಧಾನಸೌಧ, ಜಯನಗರ, ವೈಟ್ಫಿಲ್ಡ್ ಮತ್ತು ದೊಮ್ಮಲೂರು ಭಾಗಗಳಲ್ಲಿ ಹಾಗೂ ಹಾಸನ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ಜಿಯೋ ನೆಟ್ವರ್ಕ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುಗಳು ಕೇಳಿಬರುತ್ತಿವೆ.
ಜಿಯೋ ನೆಟ್ವರ್ಕ್ ಸ್ಥಗಿತಗೊಂಡಿರುವ ಬಗ್ಗೆ...
National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ.
ಕನಕಪುರ...