Sunday, September 8, 2024

Reality show

ಸ್ಟಾರ್ ಸುವರ್ಣದಲ್ಲಿ ಇದೇ ಶನಿವಾರದಿಂದ ಆರಂಭವಾಗಲಿದೆ “ಇಸ್ಮಾರ್ಟ್​ ಜೋಡಿ”..!

https://www.youtube.com/watch?v=7f42KaJMnIo ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ. ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ. ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ"‌ ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...

ಈ ಬಾರಿಯ ಬಿಗ್‌ಬಾಸ್-೯ರ ಸ್ಪರ್ಧಿಗಳ ಟ್ರೆಂಡಿಂಗ್ ಲಿಸ್ಟ್..!

https://www.youtube.com/watch?v=D_xeuyl4Bj0 ಬಿಗ್‌ಬಾಸ್-9 ಕ್ಕೆ ಎಂಟ್ರಿ ಕೊಡಲಿದ್ದಾರಾ ಸೆಲೆಬ್ರೆಟೀಸ್..? ಕನ್ನಡ ಕಿರುತೆರೆಯಲ್ಲಿ ಹಲವಾರು ರಿಯಾಲಿಟಿ ಶೋಗಳಿವೆ. ಆದರೆ ಮನೆಯಲ್ಲಿರೋ ಪ್ರತಿಯೊಬ್ಬ ಸದಸ್ಯರೂ ಒಟ್ಟಿಗೆ ಕೂತು ನೋಡೋ ಒನ್ ಅಂಡ್ ಓನ್ಲೀ ಶೋ ಅಂದ್ರೆ ಅದು ಬಿಗ್‌ಬಾಸ್ ರಿಯಾಲಿಟಿ ಶೋ. ಎಂದಿನAತೆ ಈ ಬಾರಿಯೂ ಬಿಗ್‌ಬಾಸ್ ಸೀಸನ್ ಮತ್ತೊಂದು ಶುರುವಾಗೋದಕ್ಕೆ ಸಜ್ಜಾಗ್ತಿದೆ. ಸೀಸನ್ 1 ರಿಂದ ಶುರುವಾಗಿ  ಸೀಸನ್ 8...

ಬಿಗ್‌ಬಾಸ್ ಸೀಸನ್-9ಗೆ ಭರ್ಜರಿ ಸಿದ್ಧತೆ..!

https://www.youtube.com/watch?v=orTN1APexl4 ಈ ಬಾರಿಯ ಬಿಗ್‌ಬಾಸ್ ಮನೆ ಹೇಗಿರಲಿದೆ ಎಂಬ ಸುಳಿವು ನೀಡಿದ ಪರಮೇಶ್ವರ್ ಗುಂಡ್ಕಲ್..! ಬಿಗ್‌ಬಾಸ್...ಕನ್ನಡದ ಬಿಗ್ಗೆಸ್ಟ್ ರಿಯಾಲಿಟಿ ಶೋ.. ಮನೆ ಮಂದಿಯೆಲ್ಲಾ ಒಟ್ಟಿಗೆ ಕೂತು ನೋಡುವ ಬಿಗ್‌ಬಾಸ್ ರಿಯಾಲಿಟಿ ಶೋನ ಮುಂದಿನ ಸೀಸನ್‌ನಲ್ಲಿ ಯಾರಾರೆಲ್ಲಾ ಬರ್ತಾರೆ. ಈ ಬಾರಿಯ ಬಿಗ್‌ಮನೆ ಹೇಗಿರುತ್ತೆ...ಹೀಗೆ ಒಂದಲ್ಲಾ ಎರಡಲ್ಲಾ ಸಾಕಷ್ಟು ಪ್ರಶ್ನೆಗಳು ಬಿಗ್‌ಬಾಸ್ ಅಭಿಮಾನಿಗಳಲ್ಲಿ ಮೂಡೋದು ಸಾಮಾನ್ಯ. ಅದರಂತೆ ನಿಮ್ಮ...

‘ಡ್ಯಾನ್ಸಿಂಗ್ ಚಾಂಪಿಯನ್’ ಪಟ್ಟ ಅನ್ಮೋಲ್, ಆದಿತ್ಯ ಗೆ.!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಡ್ಯಾನ್ಸಿಂಗ್ ಚಾಂಪಿಯನ್' ರಿಯಾಲಿಟಿ ಶೋ ಆರಂಭದಿಂದಲೇ ನೋಡುಗರ ಮನ ಗೆದ್ದಿತ್ತು. 14 ಸೆಲೆಬ್ರಿಟಿಗಳಿಗೆ ಜೋಡಿಯಾಗಿ ಸಾಮಾನ್ಯ ಜನರು ಸ್ಪರ್ಧೆಯಲ್ಲಿ ಭಾಗವಹಿಸಿ, ಅವರ ಅದ್ಭುತ ನೃತ್ಯ ಪ್ರದರ್ಶನವನ್ನು ನೀಡಿ ತಮ್ಮ ಪ್ರತಿಭೆಯನ್ನು ವೇದಿಕೆಯಲ್ಲಿ ತೋರಿಸಿಕೊಳ್ಳುವ ಅವಕಾಶ ಇದಾಗಿತ್ತು. ಇದೀಗ ‘ಡಾನ್ಸಿಂಗ್ ಚಾಂಪಿಯನ್’ ರಿಯಾಲಿಟಿ ಶೋ ಮುಗಿದಿದ್ದು, ಫಿನಾಲೆಯಲ್ಲಿ ಚಾಂಪಿಯನ್‌ ಟ್ರೋಫಿಯನ್ನು ಅನ್ಮೋಲ್...

ಮತ್ತೆ ಶುರು ‘ಕನ್ನಡದ ಕೋಟ್ಯಧಿಪತಿ’ ಹವಾ…!

ಬೆಂಗಳೂರು: ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೊದಲ ಬಾರಿಗೆ ಕನ್ನಡ ಕೋಟ್ಯಧಿಪತಿ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಜೂನ್ 22ರಂದು ಮೊದಲ ಸಂಚಿಕೆ ಪ್ರಸಾರವಾಗಲಿದ್ದು, ಪ್ರತಿ ಶನಿವಾರ ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ. ರಾತ್ರಿ 8 ಗಂಟೆಗೆ ನಿಗದಿಯಾಗಿರೋ ಈ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನಿತ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img