Sunday, September 8, 2024

realstar

ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ನಾಳೆ ಸ್ಟಾರ್‌ಗಳ ದಂಡು

ನಾಳೆ ಸ್ಯಾಂಡಲ್‌ವುಡ್‌ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್‌ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ. ಇಂಗ್ಲೀಷ್‌ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್‌ಗೆ...

ಇನ್ನೂ ಏನು ಉಳಿದಿದೆ ಡಿಫ್ರೆಂಟಾಗಿ ಕೊಡೋಕೆ ರಿಯಲ್‌ಸ್ಟಾರ್..?

ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...

ಕಬ್ಜ ರೇಸ್‌ನಲ್ಲೇ ಇಲ್ವಾ..? ಹಿಂದೆ ಬಿದ್ರಾ ಆರ್ ಚಂದ್ರು..? ಸೈಲೆಂಟ್ ಯಾಕೆ..?

ಕೆಜಿಎಫ್ ರ‍್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್‌ನ್ನ ಯಾವ ಸಿನಿಮಾಗಳೂ ಎನ್‌ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...

ನಿರಂಜನ್ ಸುಧೀಂದ್ರ ಅಭಿನಯದ “ಹಂಟರ್” ಚಿತ್ರ ಆರಂಭ

ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್‌ ಲುಕ್ ಟೀಸರ್ ಅನ್ನು ಉಪೇಂದ್ರ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img