Friday, April 25, 2025

#realstar upendra

kaveri protest: ಕಾವೇರಿ ಉಳಿವಿಗಾಗಿ ಪ್ರತಿಭಟನೆಗೆ ಕೈ ಜೋಡಿಸಿದ ಕನ್ನಡ ಚಿತ್ರರಂಗ..!

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೆಶಕರು, ನಿರ್ಮಾಪಕರು ಸೇರಿ ಹಲವಾರು ಹಿರಿಯ ಕಲಾವಿದರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾವೇರಿ ವಿಚಾರವಾಗಿ ಶುಕ್ರವಾರ ಪ್ರತಿಭಟನೆ ಇರುವ ಹಿನ್ನೆಲೆ ಎಲ್ಲಾ ಕಲಾವಿದರು  ಬೆಂಬಲ ನೀಡುವುದಾಗಿ ಘೋಷಣೆ ಮಾಡಿತ್ತು...

Upendra: ಹೊಸ ಚಿತ್ರಕ್ಕೆ ಶೀರ್ಷಿಕೆ ಅನಾವರಣ ಮಾಡಿದ ಉಪ್ಪಿ

ಸಿನಿಮಾ ಸುದ್ದಿ:  ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು Real star ಉಪೇಂದ್ರ ಅವರು ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ. ಚಿತ್ರದ ಹೆಸರು "ಹುಲಿ ನಾಯಕ" ಎಂದು ಘೋಷಣೆ...
- Advertisement -spot_img

Latest News

 ಉಗ್ರವಾದವನ್ನು ಸೋಲಿಸಲು ಒಗ್ಗಟ್ಟಾಗೋಣ : ಭಾರತೀಯರಿಗೆ ರಾಗಾ ಕರೆ

ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ...
- Advertisement -spot_img