Friday, July 4, 2025

Reams Hospital

ಸದನದಲ್ಲಿ ಧ್ವನಿಯೆತ್ತಿದ ಶಾಸಕ ಬಸನಗೌಡ ದದ್ದಲ್..!

www.karnatakatv.net :ರಾಯಚೂರು: ಜಿಲ್ಲಾದ್ಯಂತ  ಹೆಚ್ವಿದ ಡೆಂಗ್ಯೂ ಕಾಯಿಲೆ ಅಧಿವೇಶನದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸವಗೌಡ ದದ್ದಲ್ ಧ್ವನಿ ಎತ್ತಿದ್ದರು. ರಾಯಚೂರು ಜಿಲ್ಲೆಯಲ್ಲಿ ಮಕ್ಕಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಪೋಷಕರಲ್ಲಿ ಆತಂಕ ಮೂಡಿದೆ. ಈಗಾಗಲೇ ಜಿಲ್ಲೆಯಲ್ಲಿ 3500 ಜನರಲ್ಲಿ ಸ್ಯಾಂಪಲ್ ಸಂಗ್ರಯಿಸಲಾಗಿದ್ದು. ಇದರಲ್ಲಿ ಸಾಕಷ್ಟು ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು. ಸಹಜವಾಗಿಯೇ ಪೋಷಕರಲ್ಲಿ ಆತಂಕ ಮೂಡಿದೆ. ರಿಮ್ಸ್...

ಚೆಕ್ ಪೋಸ್ಟ್ ಗೆ ಲಾರಿ ಡಿಕ್ಕಿ..!

www.karnatakatv.net: ರಾಯಚೂರು : ಚೆಕ್ ಪೋಸ್ಟ್ ಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಲಾರಿ ಚಾಲಕನ  ಸಾವು ಸಂಭವಿಸಿದೆ. ಸಹಾಯಕ ಚಾಲಕನಿಗೆ ಗಂಭೀರ ಗಾಯ ಆಗಿದ್ದು, ರೀಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಟೈಯರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ  ಚೆಕ್ ಪೋಸ್ಟ್ ಗೆ ಡಿಕ್ಕಿಯಾಗಿರುವ ಲಾರಿ ಚಾಲಕನ ದೇಹ ಎರಡು ತುಂಡಾಗಿದ್ದು, ಇಡೀ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img