Monday, August 24, 2026

Rebel MLAs in mumbai

‘ಶಾಸಕರು ಸಗಣಿ ತಿಂದು ಮುಂಬೈ ಸೇರಿದ್ದಾರೆ’- ಕೈಶಾಸಕ ಕಿಡಿ

ದಾವಣಗೆರೆ: ರಾಜ್ಯದಲ್ಲಿ ಆಪರೇಷನ್ ಕಮಲ ಕುರಿತು ಕಾಂಗ್ರೆಸ್ ನ ಹಿರಿಯ ಶಾಸಕ ಕಿಡಿ ಕಾರಿದ್ದಾರೆ. ಬಿಜೆಪಿ ಆಮಿಷಕ್ಕೊಳಗಾಗಿ ಸಗಣಿ ತಿಂದು ಮುಂಬೈಗೆ ಹೋಗಿದ್ದಾರೆ ಅಂತ ಕೈ ಶಾಸಕ ಶಾಮನೂರು ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಅತೃಪ್ತ ಶಾಸಕರು ಬಿಜೆಪಿ ಆಮಿಷಗಳಿಗೆ ಬಲಿಯಾಗಿದ್ದಾರಾ ಅನ್ನೋ ಪ್ರಶ್ನೆಗೆ...

‘ಎಸ್ ಬಿಎಂ’ ಶಾಸಕರನ್ನು ಸೆಳೆಯಲು ದೋಸ್ತಿ ಸ್ಕೆಚ್…!

ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರ ಪೈಕಿ ಮೂವರನ್ನು ಸೆಳೆಯಲು ದೋಸ್ತಿ ಭಾರೀ ಸ್ಕೆಚ್ ತಯಾರಿಸಿದೆ. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಬೆಂಗಳೂರಿನ ಮೂವರು ಶಾಸಕರಿಗೆ ರಾಮಲಿಂಗಾ ರೆಡ್ಡಿ ಮೂಲಕ ಗಾಳ ಹಾಕಲು ಸಿಎಂ ಸ್ಕೆಚ್ ಹಾಕಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರೂ ಆಗಿರುವ ಬಿಟಿಎಂ ಲೇಔಟ್ ಶಾಸಕರ ರಾಮಲಿಂಗಾ ರೆಡ್ಡಿ ಜೊತೆ...

4 ಮಂದಿಗಾಗಿ 144 ಸೆಕ್ಷನ್ ಜಾರಿ ಮಾಡಿದ್ರು- ಬಿಜೆಪಿ ಮೇಲೆ ಜೆಡಿಎಸ್ ಶಾಸಕ ಆಕ್ರೋಶ

ಬೆಂಗಳೂರು: ಅತೃಪ್ತ ಶಾಸಕರನ್ನು ಭೇಟಿ ಮಾಡುವ ಸಲುವಾಗಿ ಮುಂಬೈಗೆ ತೆರಳಿದ್ದ ನಮಗೆ ಹೋಟೆಲ್ ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ನಾವು ನಾಲ್ಕು ಮಂದಿಯ ಸಲುವಾಗಿ ಹೋಟೆಲ್ ಎದುರು 144 ಸೆಕ್ಷನ್ ಜಾರಿ ಮಾಡಿದ್ರು ಅಂತ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹರಿಹಾಯ್ದರು. ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ನಮ್ಮನ್ನು ಹೋಟೆಲ್ ಒಳಗೆ...
- Advertisement -spot_img

Latest News

ಬೇಕಾಬಿಟ್ಟಿ SIM ಇಟ್ಕೊಂಡಿದ್ದೀರಾ? ಇನ್ಮುಂದೆ ಕಷ್ಟ ಆಗುತ್ತೆ ಹುಷಾರ್;

ನೀವೂ ಕೂಡ ನಿಮ್ಮ ಹೆಸರಲ್ಲಿ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನ ಇಟ್ಕೊಂಡಿದ್ದೀರಾ? ಹಾಗಾದ್ರೆ ಇದು ಖಂಡಿತ ನಿಮ್ಮ ಗಮನಕ್ಕೆ ಇರಲೇಬೇಕು. ಯಾಕಂದ್ರೆ, ಇನ್ಮುಂದೆ ಬೇಕಾಬಿಟ್ಟಿ ಸಿಮ್...
- Advertisement -spot_img