Sunday, July 12, 2026

Rebel MLAs Video Message

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img