Sunday, July 13, 2025

Rebel MLAs Whip

ಮತ್ತೆ ಸುಪ್ರೀಂ ಕದ ತಟ್ಟಿದ ಕಾಂಗ್ರೆಸ್

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಅಡ್ಡಿಯಾಗಿ ದೊಡ್ಡದೊಂದು ಗೊಂದಲ ಸೃಷ್ಟಿಸಿರುವ ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ. 15 ಮಂದಿ ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ರಾಜಕೀಯ ನಾಯಕರು ತಲೆ ಕೆಡಿಸಿಕೊಂಡಿದ್ದಾರೆ. ನಿನ್ನೆಯ ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಂಡಿದ್ದ ಸಿಎಂ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬೀಸೋ ದೊಣ್ಣೆಯಿಂದ ಪಾರಾಗಿದ್ದರು. ಆದರೆ...
- Advertisement -spot_img

Latest News

ಮೈಸೂರಲ್ಲಿ ಸಿದ್ದು ರ್ಯಾಲಿ ಗೇಮ್!? : ಸಾಧನಾ ಸಮಾವೇಶದ ಹೆಸರಿನಲ್ಲಿ ಸಿದ್ದು ಟೀಮ್ ಗೇಮ್!?

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ...
- Advertisement -spot_img