Friday, July 10, 2026

Rebel MLAS

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ JDSಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು. ರಾಜ್ಯದಲ್ಲಿ BJP ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು...

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವಿನ ಕುರ್ಚಿ ಕದನ ಜೋರಾಗಿದ್ದು, ನಾಯಕತ್ವದ ಬಗ್ಗೆ ಸಿದ್ದು ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ. ಇದು ಆಡಳಿತ ಪಕ್ಷದ ಕಥೆಯಾದರೆ, ಇನ್ನೂ ವಿಪಕ್ಷ...

‘ಅತೃಪ್ತರು ನೆಮ್ಮದಿಯಿಂದರಲು ನಾನು ಬಿಡೋದಿಲ್ಲ’- ದೊಡ್ಡಗೌಡರ ಶಪಥ..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿದ್ದ ಅತೃಪ್ತ ಶಾಸಕರ ಮೇಲೆ ಜೆಡಿಎಸ್ ವರಿಷ್ಠ ದೇವೇಗೌಡರು ಕೊತ ಕೊತ ಕುದಿಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ನೆಮ್ಮದಿಯಿಂದಿರೋದಕ್ಕೆ ನಾನು ಬಿಡೋದಿಲ್ಲ ಅಂತ ದೇವೇಗೌಡರು ಶಪಥಗೈದಿದ್ದಾರೆ. ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸೋದಕ್ಕಾಗಿ ನಾನಾ ತಂತ್ರಗಳನ್ನು ರೂಪಿಸಲು ಮುಂದಾಗಿರೋ ದೋಸ್ತಿ ಅವರ ಅನರ್ಹತೆ ಕುರಿತಾಗಿ ಸ್ಪೀಕರ್ ಗೆ ಮನವಿ...

ಮಂಗಳವಾರ ರಾಜ್ಯಕ್ಕೆ ರೆಬೆಲ್ಸ್ ವಾಪಸ್- ವನವಾಸಕ್ಕೆ ಮಂಗಳ ಹಾಡಲು ತೀರ್ಮಾನ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿ ರಾಜ್ಯವನ್ನೇ ಬಿಟ್ಚು ಮುಂಬೈ ಸೇರಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ರಾಜ್ಯಕ್ಕೆ ಮರಳಲು ನಿರ್ಧರಿಸಿದ್ದು, ತಾವು ಏನೆಲ್ಲಾ ಕಾರಣಗಳಿಗೆ ರಾಜೀನಾಮೆ ನೀಡಿದ್ರು ಅನ್ನೋದನ್ನು ಬಹಿರಂಗಪಡಿಸಲಿದ್ದಾರೆ. ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕಾರಣರಾಗಿದ್ದ ಅತೃಪ್ತ ಶಾಸಕರು, ಬಿಎಸ್ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ...

‘ಇಬ್ಬರು ಅತೃಪ್ತರು ಪಕ್ಷಕ್ಕೆ ವಾಪಸ್ಸಾಗಲು ಯತ್ನ’- ಮಾಜಿ ಸಚಿವ ಎಂ.ಬಿ ಪಾಟೀಲ್ ಬಾಂಬ್..!

ಬೆಂಗಳೂರು: ರಾಜೀನಾಮೆ ನೀಡಿ ಮುಂಬೈ ಸೇರಿ ಸರ್ಕಾರ ಪತನಕ್ಕೆ ಕಾರಣರಾಗಿರುವ ಅತೃಪ್ತರ ಪೈಕಿ ಇಬ್ಬರು ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸುತ್ತಿದ್ದಾರೆ ಅಂತ ಮಾಜಿ ಸಚಿವ ಎಂ.ಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ದೋಸ್ತಿ ಸರ್ಕಾರ ಪತನವಾಗಲು ನಾಂದಿ ಹಾಡಿದ್ದ ಅತೃಪ್ತರಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತೆ ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸಿದ್ದು, ಅವರು ಸಿಎಲ್ ಪಿ ನಾಯಕ...

ನಾಲ್ವರು ಶಾಸಕರ ಮೇಲೆ ದೊಡ್ಡಗೌಡರ ಸೇಡು..!

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರವೇ ಬುಡಮೇಲಾಗಿದೆ. ರಾಜಕೀಯದ ಹಿರಿಯ ನಾಯಕರು ಮನವೊಲಿಸಲು ನಡೆಸಿದ ಕಸರತ್ತೆಲ್ಲಾ ವಿಫಲವಾಗಿ ಕೊನೆಗೆ ದೋಸ್ತಿ ಅವರ ವಿರುದ್ಧವೇ ಕಾನೂನು ಸಮರಕ್ಕೆ ನಿಂತಿದೆ. ಕಾಂಗ್ರೆಸ್ ಅನರ್ಹತೆಯ ಅಸ್ತ್ರ ಉಪಯೋಗಿಸಿದ್ರೆ, ಜೆಡಿಎಸ್ ನಿಂದ ದೇವೇಗೌಡರು ನಾಲ್ವರು ಅತೃಪ್ತರ ಮೇಲೆ ಸೇಡು ತೀರಿಸಿಕೊಳ್ಳಲು ಅಖಾಡ ರೆಡಿ ಮಾಡಲು ಸಜ್ಜಾಗಿದ್ದಾರೆ. ಹೌದು, 14...

‘ಮಂಗನಾಟವಾಡ್ತಿರೋ ಬಿಜೆಪಿ ಸ್ಥಿತಿ ನೆನೆದರೆ ಮರುಕವುಂಟಾಗುತ್ತೆ’- ಕೈ ಮುಖಂಡ ಎಸ್.ಆರ್ ಪಾಟೀಲ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...

ಇವರೇನಾ ತ್ರಿಶಂಕು ಸ್ಥಿತಿ ತಲುಪೋ ಅ’ತೃಪ್ತ’ಶಾಸಕರು..!??

ಬೆಂಗಳೂರು: ಅತೃಪ್ತ ಶಾಸಕರನ್ನೇ ದಾಳವಾಗಿ ಉಪಯೋಗಿಸಿಕೊಂಡು ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿರೋ ಬಿಜೆಪಿ ಇದೀಗ ಅತೃಪ್ತರ ಪೈಕಿ ಕೆಲವರಿಗೆ ಕೈ ಕೊಡಲು ಮುಂದಾಗಿದೆ ಎನ್ನಲಾಗಿದೆ. ಸರ್ಕಾರ ರಚಿಸೋ ಕುರಿತಾಗಿ ಅವಸರ ಬೇಡ ನಿಧಾನವೇ ಪ್ರಧಾನ ಅಂತ ಸೂಚನೆ ನೀಡಿರೋ ಹೈಕಮಾಂಡ್ ಆದೇಶದಂತೆಯೇ ರಾಜ್ಯ ಬಿಜೆಪಿ ನಾಯಕರು ನಡೆದುಕೊಳ್ತಿದ್ದಾರೆ. ಹೀಗಾಗಿಯೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ...

‘ಯಡಿಯೂರಪ್ಪನ ಪ್ಯಾಂಟ್-ಶರ್ಟ್ ಕಿತ್ತು ಕೈಗೆ ಕೊಡ್ತಾರೆ- ಬಿಎಸ್ವೈ ಕಥೆ ಗೋವಿಂದಾ ಗೋವಿಂದಾ..!’- ಡಿಕೆಶಿ ಲೇವಡಿ

ಬೆಂಗಳೂರು: ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಸ್ಥಿರ ಸರ್ಕಾರ ನಡೆಸಲು ಸಾಧ್ಯವಿಲ್ಲ ಕುಮಾರಸ್ವಾಮಿ ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ಡಿಕೆಶಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ನಮಗೆ ಕೈಕೊಟ್ಟ ಅತೃಪ್ತರನ್ನು ನಂಬಿ ಸರ್ಕಾರ ರಚಿಸಲು ಹೊರಟಿರೋ ಯಡಿಯೂರಪ್ಪನ ಪ್ಯಾಂಟ್ ಶರ್ಟ್ ಹರಿದು ಕೈಗೆ ಕೊಡ್ತಾರೆ, ಬಿಎಸ್ವೈ ಕಥೆ ಗೋವಿಂದಾ ಅಂತ...

‘ನಾನು ಮನಸ್ಸು ಮಾಡಿದ್ರೆ ಅತೃಪ್ತರನ್ನು ಕೂಡಿಹಾಕಬಹುದಿತ್ತು’- ಡಿಕೆಶಿ

ಬೆಂಗಳೂರು: ಅತೃಪ್ತ ಶಾಸಕರನ್ನು ಸಂಪರ್ಕಮಾಡಲು ವಿಫಲರಾಗಿ ಕೈಚೆಲ್ಲಿ ಕುಳಿತಿರುವ ಡಿಕೆಶಿ ಬಿಜೆಪಿ ಅವರನ್ನು ಕೂಡಿಹಾಕಿದೆ. ಮನಸ್ಸು ಮಾಡಿದ್ದರೆ ನಾನೇ ಅವರನ್ನು ಕೂಡಿಹಾಕಬಹುದಿತ್ತು ಆದರೆ ನಾನು ಆ ಕೆಲಸ ಮಾಡಲು ಹೋಗಲಿಲ್ಲ ಅಂತ ಡಿಕೆಶಿ ಹೇಳಿದ್ರು. ಸದನದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಅತೃಪ್ತ ಶಾಸಕರನ್ನು ಯಾರ ಸಂಪರ್ಕಕ್ಕೂ ಸಿಗದಂತೆ ಬಿಜೆಪಿ ನೋಡಿಕೊಂಡಿದೆ. ಅವರು...
- Advertisement -spot_img

Latest News

Financial Knowledge: ಶ್ರೀಮಂತರಾಗಬಯಸಿದ್ದೀರಾ..? ಹಾಗಾದ್ರೆ ಇಂಥ ಜನರಿಂದ ದೂರವಿರಿ

Financial Knowledge: ಇಂದಿನ ಕಾಲದಲ್ಲಿ ಹಣವಿಲ್ಲದೇ ಯಾವ ಕೆಲಸವೂ ಆಗುವುದಿಲ್ಲ. ಹಣವಿಲ್ಲದಿದ್ದರೆ, ಸಂಬಂಧಿಕರೇ ನಮ್ಮನ್ನು ನಾಯಿಗಿಂತ ಕೀಳಾಗಿ ನೋಡುತ್ತಾರೆ. ಬೇರೆಯವರ್ಯಾಕೆ ಖುದ್ದು ನಮ್ಮ ರಕ್ತ ಸಂಬಂಧಿಕರೇ...
- Advertisement -spot_img