Saturday, July 27, 2024

Rebel MLAS

ಶಾಸಕರನ್ನು 30 ಕೋಟಿ ಕೊಟ್ಟು ಬಿಜೆಪಿ ಖರೀದಿಸಿದೆ- ಕಾಂಗ್ರೆಸ್ ಆರೋಪ

ಬೆಂಗಳೂರು: ಬಿಜೆಪಿಯವರು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ದುಡ್ಡಿನ ಆಮಿಷವೊಡ್ಡಿ ತಮ್ಮತ್ತ ಸೆಳೆಯುತ್ತಿದ್ದಾರೆ. 30 ಕೋಟಿ ಕೊಟ್ಟು ಬಿಜೆಪಿ ಶಾಸಕರನ್ನು ಖರೀದಿ ಮಾಡಿದಿ ಅಂತ ಕಾಂಗ್ರೆಸ್ ನ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ. ಮೈತ್ರಿ ಶಾಸಕರನ್ನು ಬಿಜೆಪಿ ದುಡ್ಡುಕೊಟ್ಟು ಖರೀದಿ ಮಾಡಿದೆ. ನೈತಿಕತೆ ಕುರಿತು ಮಾತನಾಡುವ ಬಿಜೆಪಿ ಸದನದಲ್ಲಿ ಈ ಆರೋಪಕ್ಕೆ ಚಕಾರವೆತ್ತದೆ ಸುಮ್ಮನೆ ಕುಳಿತಿರೋದನ್ನು ನೋಡಿದರೇ ಖರೀದಿ ಮಾಡಿರೋದು...

ಅತೃಪ್ತ ಶಾಸಕರ ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ಸುಪ್ರೀಂಕೋರ್ಟ್..!

ನವದೆಹಲಿ: ತಮ್ಮ ರಾಜೀನಾಮೆ ಕುರಿತಾಗಿ ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಬೆಳಗ್ಗಿನಿಂದಲೂ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು...

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....

ಸಚಿವ ಡಿಕೆಶಿ ಮುಂಬೈ ಪೊಲೀಸರ ವಶಕ್ಕೆ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...

‘ಅತೃಪ್ತರು ಮುಂಬೈ ಹೋಗಲು ನಾನು ಕಾರಣ ಅಲ್ಲ- ಸಿಎಂ ಮೇಲೆ ಅವರ ಸಿಟ್ಟು’- ಗುಲಾಂ ನಬಿ ಆಜಾದ್ ಗೆ ಸಿದ್ದು ಉತ್ತರ..!

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರೋ ಎಐಸಿಸಿ ವರಿಷ್ಠ ಗುಲಾಂ ನಬಿ ಆಜಾದ್ ಶಾಸಕರ ಅತೃಪ್ತಿ ಕುರಿತಾಗಿ ರಾಜ್ಯ ನಾಯಕರೊಂದಿಗೆ ಇಡೀ ರಾತ್ರಿ ಚರ್ಚಿಸಿದ್ರು. ಈ ವೇಳೆ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ಮೇಲಿನ ಸಿಟ್ಟಿನಿಂದಾಗಿ ಸಮಸ್ಯೆ ಎದುರಾಗಿದೆ ಅಂತ ವರಿಷ್ಠರಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕಗ್ಗಂಟಾಗುತ್ತಿರೋ ರಾಜಕೀಯ ಬಿಕ್ಕಟ್ಟು...

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ರಸ್ತೆಯಲ್ಲೇ ನಿಂತು ಟಿಫನ್ ಮಾಡಿದ ಡಿಕೆಶಿ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿ ಹೇಗಾದ್ರೂ ಮನವೊಲಿಸ್ತೀನಿ ಅಂತ ಹುಮ್ಮಸ್ಸಿನಿಂದ ಬೆಂಗಳೂರಿನಿಂದ ಹೊರಟ ಸಚಿವ ಡಿ.ಕೆ ಶಿವಕುಮಾರ್ ಗೆ ಶಾಸಕರು ತಂಗಿರೋ ಹೋಟೆಲ್ ಗೆ ಎಂಟ್ರಿ ಸಿಗದ ಪರಿಣಾಮ ಇದೀಗ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ. ಅಲ್ಲದೆ ರಸ್ತೆಯಲ್ಲೇ ನಿಂತು ಬೆಳಗಿನ ಉಪಹಾರ ಕೂಡ ಸೇವಿಸಿದ್ರು. ತನ್ನ ಗ್ಯಾಂಗ್ ಕಟ್ಟಿಕೊಂಡು ಅತೃಪ್ತರನ್ನು ಭೇಟಿಯಾಗಿ...

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...

ನಾಳೆ ಮುಂಬೈಗೆ ಹಾರಲಿರುವ ಟ್ರಬಲ್ ಶೂಟರ್ ಡಿಕೆಶಿ..!

ಬೆಂಗಳೂರು: ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ನಾಳೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿಕೆಶಿ ಭೇಟಿ ಮಾಡಲಿದ್ದಾರೆ. ಅತೃಪ್ತರ ಶಾಸಕರಿಗೆ ಸಿದ್ದರಾಮಯ್ಯ ರಾಜೀನಾಮೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಮತ್ತೆ ಕಾಂಗ್ರೆಸ್ ಅತೃಪ್ತರ ಮನವೊಲಿಕೆಗೆ ಮುಂದಾಗಿದೆ. ಈ ನಿಟ್ಚಿನಲ್ಲಿ ಸಭೆ...

8 ಶಾಸಕರ ರಾಜೀನಾಮೆ ಕ್ರಮಬದ್ಧವಲ್ಲ- ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಇಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪರಿಶೀಲನೆ ನಡೆಸಿದ್ರು. 13 ಶಾಸಕರುಗಳ ರಾಜೀನಾಮೆ ಪತ್ರಗಳ ಪೈಕಿ 5 ಮಂದಿಯ ರಾಜೀನಾಮೆ ಮಾತ್ರ ಕ್ರಮಬದ್ಧವಾಗಿದ್ದು ಉಳಿದ 8 ಮಂದಿ ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ತಿಳಿಸಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ 13...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img