Friday, April 3, 2026

Rebel MLAS

ನಾಳೆ ಮುಂಬೈಗೆ ಹಾರಲಿರುವ ಟ್ರಬಲ್ ಶೂಟರ್ ಡಿಕೆಶಿ..!

ಬೆಂಗಳೂರು: ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ನಾಳೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿಕೆಶಿ ಭೇಟಿ ಮಾಡಲಿದ್ದಾರೆ. ಅತೃಪ್ತರ ಶಾಸಕರಿಗೆ ಸಿದ್ದರಾಮಯ್ಯ ರಾಜೀನಾಮೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಮತ್ತೆ ಕಾಂಗ್ರೆಸ್ ಅತೃಪ್ತರ ಮನವೊಲಿಕೆಗೆ ಮುಂದಾಗಿದೆ. ಈ ನಿಟ್ಚಿನಲ್ಲಿ ಸಭೆ...

8 ಶಾಸಕರ ರಾಜೀನಾಮೆ ಕ್ರಮಬದ್ಧವಲ್ಲ- ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಇಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪರಿಶೀಲನೆ ನಡೆಸಿದ್ರು. 13 ಶಾಸಕರುಗಳ ರಾಜೀನಾಮೆ ಪತ್ರಗಳ ಪೈಕಿ 5 ಮಂದಿಯ ರಾಜೀನಾಮೆ ಮಾತ್ರ ಕ್ರಮಬದ್ಧವಾಗಿದ್ದು ಉಳಿದ 8 ಮಂದಿ ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ತಿಳಿಸಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ 13...

ಕಾನೂನು ಸಮರಕ್ಕೆ ರೆಡಿಯಾದ ಕಾಂಗ್ರೆಸ್..!

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿರೋ ಕಾಂಗ್ರೆಸ್-ಜೆಡಿಎಸ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ ಮುಂದಾಗಿದೆ. ದೋಸ್ತಿಗೆ ಟಾಟಾ ಹೇಳಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರ ವಿರುದ್ಧ ಇದೀಗ ಕಾಂಗ್ರೆಸ್ ಕಾನೂನು ಸಮರ ಸಾರಿದ್ದು, ನಾಲ್ಕೈದು ಶಾಸಕರ ಅನರ್ಹತೆಗೆ ದೂರು ನೀಡಲು ನಿರ್ಧರಿಸಿದೆ. ರಾಜೀನಾಮೆ ನೀಡಿ ಮುಂಬೈ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img