Tuesday, August 25, 2026

Rebel MLAS

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...

ನಾಳೆ ಮುಂಬೈಗೆ ಹಾರಲಿರುವ ಟ್ರಬಲ್ ಶೂಟರ್ ಡಿಕೆಶಿ..!

ಬೆಂಗಳೂರು: ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ನಾಳೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿಕೆಶಿ ಭೇಟಿ ಮಾಡಲಿದ್ದಾರೆ. ಅತೃಪ್ತರ ಶಾಸಕರಿಗೆ ಸಿದ್ದರಾಮಯ್ಯ ರಾಜೀನಾಮೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಮತ್ತೆ ಕಾಂಗ್ರೆಸ್ ಅತೃಪ್ತರ ಮನವೊಲಿಕೆಗೆ ಮುಂದಾಗಿದೆ. ಈ ನಿಟ್ಚಿನಲ್ಲಿ ಸಭೆ...

8 ಶಾಸಕರ ರಾಜೀನಾಮೆ ಕ್ರಮಬದ್ಧವಲ್ಲ- ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಇಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪರಿಶೀಲನೆ ನಡೆಸಿದ್ರು. 13 ಶಾಸಕರುಗಳ ರಾಜೀನಾಮೆ ಪತ್ರಗಳ ಪೈಕಿ 5 ಮಂದಿಯ ರಾಜೀನಾಮೆ ಮಾತ್ರ ಕ್ರಮಬದ್ಧವಾಗಿದ್ದು ಉಳಿದ 8 ಮಂದಿ ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ತಿಳಿಸಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ 13...

ಕಾನೂನು ಸಮರಕ್ಕೆ ರೆಡಿಯಾದ ಕಾಂಗ್ರೆಸ್..!

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿರೋ ಕಾಂಗ್ರೆಸ್-ಜೆಡಿಎಸ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ ಮುಂದಾಗಿದೆ. ದೋಸ್ತಿಗೆ ಟಾಟಾ ಹೇಳಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರ ವಿರುದ್ಧ ಇದೀಗ ಕಾಂಗ್ರೆಸ್ ಕಾನೂನು ಸಮರ ಸಾರಿದ್ದು, ನಾಲ್ಕೈದು ಶಾಸಕರ ಅನರ್ಹತೆಗೆ ದೂರು ನೀಡಲು ನಿರ್ಧರಿಸಿದೆ. ರಾಜೀನಾಮೆ ನೀಡಿ ಮುಂಬೈ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img