Sunday, February 15, 2026

Rebel Star Ambarish

ರೊಮ್ಯಾಂಟಿಕ್‌ ಹೀರೋಯಿಂದ ರೈತನಾದ ಮರಿ ಅಂಬರೀಷ್.!

‘ಅಮರ್‌’ ಸಿನಿಮಾದಲ್ಲಿ ರೊಮ್ಯಾಂಟಿಕ್‌ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅಭಿಷೇಕ್‌ ಅಂಬರೀಷ್‌ ನಂತರ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಆ್ಯಕ್ಷನ್‌ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಅಭಿಷೇಕ್ ತಮ್ಮ ಮೂರನೇ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯಾವುದಪ್ಪ ಆ ಸಿನಿಮಾ ಅಂತೀರಾ ಈ ಸ್ಟೋರಿ ನೋಡಿ. ಅಭಿಷೇಕ್ ಅಂಬರೀಷ್ ಅವರು ಲಂಡನ್ನಿನಲ್ಲಿ...

Dr. Ambarish ಸ್ಮಾರಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ..!

ರೆಬಲ್ ಸ್ಟಾರ್ ಅಂಬರೀಷ್ (Rebel Star Ambarish), ಮಂಡ್ಯದ ಗಂಡು, ಕಲಿಯುಗದ ಕರ್ಣ ಎಂದು  ಮನೆಮಾತಾಗಿರುವ ಡಾ. ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ಇಂದು ಶ್ರೀ ಕಂಠೀರವ ಸ್ಟುಡಿಯೋ (Shree Kanthirawa Studio) ಆವರಣದಲ್ಲಿ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ಇಂದು ಮಧ್ಯಾಹ್ನ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img