ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ.
ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...
ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...