Tuesday, March 17, 2026

Rebel team

ಬಿಜೆಪಿ ರಾಜ್ಯಾಧ್ಯಕ್ಷರ ಅಧ್ಯಕ್ಷರ ಆಯ್ಕೆಗೆ ಹಿಡಿದ ಗ್ರಹಣ : ಗಟ್ಟಿಯಾಗಿದ್ರು, ನಿರ್ಧಾರದಲ್ಲಿ ಹಿಂದೇಟು ಯಾಕೆ? : ಏನಿದೆ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ?

ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ. ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...

ಯತ್ನಾಳ್ ದೂರ ದೂರ ವಿಜಯೇಂದ್ರಗೆ ಟಕ್ಕರ್ : ಏನಿದು ಬಜೆಪಿ ಭಿನ್ನರ ಮಹದೇವಪುರ ಮಾಸ್ಟರ್ ಪ್ಲ್ಯಾನ್?

ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img