Wednesday, October 15, 2025

recent earthquakes India

ಕರ್ನಾಟಕದಲ್ಲಿ ಮತ್ತೆ ಭೂಕಂಪ, ಆಗಿದ್ದೆಲ್ಲಿ ಗೊತ್ತಾ!?

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂವೈಜ್ಞಾನಿಕ ಇಲಾಖೆ ದೃಢಪಡಿಸಿದೆ. ಶುಕ್ರವಾರ ರಾತ್ರಿ 10:01 ಕ್ಕೆ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img