ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತೀಯರ ಅಸಮಾಧಾನ ಹಾಗೂ ಆಕ್ರೋಶಗಳ ಹೊರತಾಗಿಯೂ ನಾವು ಮುಸ್ಲಿಂ ಸಹೋದರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ನಮ್ಮ ಬೆಂಬಲವನ್ನು ಮುಂದುವರಿಸಲಿದ್ದೇವೆ ಎಂದು ಟರ್ಕಿ ಹೇಳಿದೆ. ಈ ಕುರಿತು ತುರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಒಳ್ಳೆಯ ಹಾಗೂ ಕೆಟ್ಟ ಎರಡೂ ಟೈಮ್ನಲ್ಲೂ ನಾವು ಪಾಕಿಸ್ತಾನದೊಂದಿಗೆ ನಿಲ್ಲಲಿದ್ದೇವೆ ಅಂತ ಕೊಚ್ಚಿಕೊಂಡಿದ್ದಾನೆ. ಈ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್ಸ್ಟ್ರೈಕ್ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...