Saturday, August 8, 2026

reckless driving

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಬಲಿ; ಅಪ್ರಾಪ್ತನಿಗೆ ಕಾರು ಕೊಟ್ಟ ತಂದೆಗೆ ಜೈಲು ಶಿಕ್ಷೆ!

ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಮತ್ತೊಂದು ಪ್ರಾಣ ಬಲಿಯಾಗಿರುವ ದುರ್ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ ಅಪ್ರಾಪ್ತ ಬಾಲಕನ ಜೊತೆಗೆ ಆತನ ತಂದೆಯನ್ನೂ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 19ರಂದು ಹುಬ್ಬಳ್ಳಿಯ ಶೇಜವಾಡ್ಕರ್ ಪ್ಲಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಲಕ್ಷ್ಮಿ ನಗರ ನಿವಾಸಿ ನಮೀಷ್ ಸಂಗಳದ್...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img