Tuesday, March 17, 2026

Red Fort Kalash Stolen

ಕೆಂಪುಕೋಟೆಗೆ ಕನ್ನ – ವಜ್ರಖಚಿತ ಚಿನ್ನದ ಕಲಶ ಕಳವು!

ದೆಹಲಿಯ ಅತ್ಯಂತ ಭದ್ರತೆಯ ಸ್ಥಳವಾಗಿರುವ ಕೆಂಪುಕೋಟೆಗೇ ಖದೀಮರು ಕನ್ನ ಹಾಕಿದ್ದಾರೆ. ಅಲ್ಲಿಂದ ಲಕ್ಷಾಂತರ ಮೌಲ್ಯದ ವಜ್ರಖಚಿತ ಚಿನ್ನದ ಕಲಶವನ್ನು ಕಳ್ಳರು ಸಿನಿಮೀಯ ರೀತಿಯಲ್ಲಿ ಕದ್ದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. 760 ಗ್ರಾಂ ತೂಕದ ಚಿನ್ನದ ಕಲಶದಲ್ಲಿ 150 ಗ್ರಾಂ ವಜ್ರ, ಮಾಣಿಕ್ಯ ಮತ್ತು ಪಚ್ಚೆ ರತ್ನಗಳು ಅಳವಡಿಸಲಾಗಿದೆ. ಜೈನ ಧರ್ಮದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಉದ್ಯಮಿ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img