Monday, September 14, 2026

Red Fort Robbery

ಕೆಂಪುಕೋಟೆಗೆ ಕನ್ನ – ವಜ್ರಖಚಿತ ಚಿನ್ನದ ಕಲಶ ಕಳವು!

ದೆಹಲಿಯ ಅತ್ಯಂತ ಭದ್ರತೆಯ ಸ್ಥಳವಾಗಿರುವ ಕೆಂಪುಕೋಟೆಗೇ ಖದೀಮರು ಕನ್ನ ಹಾಕಿದ್ದಾರೆ. ಅಲ್ಲಿಂದ ಲಕ್ಷಾಂತರ ಮೌಲ್ಯದ ವಜ್ರಖಚಿತ ಚಿನ್ನದ ಕಲಶವನ್ನು ಕಳ್ಳರು ಸಿನಿಮೀಯ ರೀತಿಯಲ್ಲಿ ಕದ್ದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. 760 ಗ್ರಾಂ ತೂಕದ ಚಿನ್ನದ ಕಲಶದಲ್ಲಿ 150 ಗ್ರಾಂ ವಜ್ರ, ಮಾಣಿಕ್ಯ ಮತ್ತು ಪಚ್ಚೆ ರತ್ನಗಳು ಅಳವಡಿಸಲಾಗಿದೆ. ಜೈನ ಧರ್ಮದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಉದ್ಯಮಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img