ಬೆಂಗಳೂರು: ನಮ್ಮ ಮುಂದಿನ ಸವಾಲು ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆ. ಪಾಲಿಕೆ ಚುನಾವಣೆ ವಿಚಾರದಲ್ಲಿ ನಿನ್ನೆ ನ್ಯಾಯಾಲಯದ ಅವಧಿ ಮುಗಿದಿದೆ. ಈ ವಿಚಾರವಾಗಿ ನಾವು ಸಹಿ ಮಾಡಿದ್ದೇವೆ. ಬಿಜೆಪಿ ಸರ್ಕಾರ 243 ವಾರ್ಡ್ ಗಳನ್ನು ಮಾಡಿದ್ದು, ಕಾನೂನು ರೀತಿಯ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿ ಮಾಡಲಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಿದ್ದೇವೆ....
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...