Saturday, January 31, 2026

Reddy Sangham Election

‘ರಾಮಲಿಂಗಾ ರೆಡ್ಡಿ ಬಂಡೆ ಇದ್ದಹಾಗೆ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಒಂಥರಾ ಬಂಡೆ ಇದ್ದಹಾಗೆ. ಅವರ ನಿರ್ಧಾರ ಬದಲಿಸೋಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾನು ರಾಜಕೀಯದ ಬಗ್ಗೆ ಚರ್ಚೆ ಮಾಡಲು ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿಲ್ಲ. ರೆಡ್ಡಿ ಸಂಘದ ಚುನಾವಣೆಗೆ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img