Sunday, August 23, 2026

Reddy Sangham Election

‘ರಾಮಲಿಂಗಾ ರೆಡ್ಡಿ ಬಂಡೆ ಇದ್ದಹಾಗೆ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಒಂಥರಾ ಬಂಡೆ ಇದ್ದಹಾಗೆ. ಅವರ ನಿರ್ಧಾರ ಬದಲಿಸೋಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾನು ರಾಜಕೀಯದ ಬಗ್ಗೆ ಚರ್ಚೆ ಮಾಡಲು ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿಲ್ಲ. ರೆಡ್ಡಿ ಸಂಘದ ಚುನಾವಣೆಗೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img