Thursday, April 17, 2025

#redfort

Narendra Modi Speech : ಪ್ರಧಾನಿ ನರೇಂದ್ರ ಮೋದಿ ಭಾಷಣದ  ಪ್ರಮುಖ ಅಂಶಗಳು

Dehali News : ದೇಶದೆಲ್ಲೆಡೆ 77ರ ಸ್ವಾತಂತ್ರೋತ್ಸವದ ಸಂಭ್ರಮ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ದೇಶವನ್ನುದ್ದೇಷಿಸಿ ಮಾತನಾಡಿದ್ರು. ಮಣಿಪುರ ವಿಚಾರವಾಗಿ ಮಾತನಾಡಿದ ಪ್ರಧಾನಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸಹಜ ಸ್ಥಿತಿ ಮರಳುತ್ತಿದೆ. ಮಣಿಪುರದಲ್ಲಿ ಶಾಂತಿ ಕಾಪಾಡಲಾಗುವುದು ಎಂದು ಹೇಳಿದರು. ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಲ್ಲಿ ಶಾಂತಿ ನೆಲೆಸುತ್ತಿದೆ, ಶಾಂತಿಯೊಂದೇ ಸಮಾಧಾನದ...

Narendra Modi : ಪ್ರಧಾನಿ ಭಾಷಣದಲ್ಲಿ ಬದಲಾದ ಮೊದಲ ಸಂಬೋಧನಾ ಪದ ..!

Dehali News : ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಾರಂಭಿಸುವಾಗ ನಪ್ರತಿ ಭಾರಿಯು  ಬಾಯಿ ಓರ್ ಬೆಹನ್ ಮಿತ್ರೋ ಅನ್ನೋ ಪದ ಸಾಮನ್ಯ ಪ್ರಾರಂಭದ ಪದವಾಗಿತ್ತು ಆದರೆ ಈ ಬಾರಿ ಮಾತ್ರ ಕೆಂಪುಕೋಟೆಯಲ್ಲಿ ಭಾಷಣ ಪ್ರಾರಂಭಿಸುವಾಗ ಈ ಪದಗಳನ್ನು ಕೈ ಬಿಡಲಾಗಿತ್ತು. ಈ ಬಾರಿ ಆ ಬಾಯಿ ಓರ್ ಬೆಹನ್ ಪದಗಳನ್ನು ಬಳಕೆ ಮಾಡಿಲ್ಲ ಬದಲಾಗಿ...

Narendra Modi : ಕೆಂಪುಕೋಟೆಯಲ್ಲಿ 10ನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

National News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ಕೆಂಪುಕೋಟೆಯಲ್ಲಿ ಪ್ರಧಾನಿ ಮಮೋದಿ 10ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. 10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಧ್ವಜಾರೋಹಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದರು. ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ...

Hathanikund : ದೆಹಲಿಗೆ ಜಲದಿಗ್ಬಂಧನ : ಯಮುನಾ ಉಕ್ಕಿ ಹರಿದಿದ್ಯಾಕೆ..?!

Dehali News: ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿದಿದೆ. ಇದು ವರೆಗೂ ಯಮುನೆ ಮಳೆ ಕಡಿಮೆ ಹರಿದಿದ್ದರೂ ಇಂತಹ ಪರಿಸ್ಥಿತಿ ತಂದಿರಲಿಲ್ಲ. ಈ ಬಾರಿ ಮೈ ದುಂಬಿ ಹರಿದು ದೆಹಲಿಗೆ ಜಲದಿಗ್ಬಂಧನ ಹಾಕಿದ್ದಾಳೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹರಿಯಾಣದ ಹಥಿನಿಕುಂಡ್  ಬ್ಯಾರೇಜ್ ನಿಂದ ಬಿಡುಗಡೆಯಾದ ನೀರು ದೆಹಲಿ  ತಲುಪಲು ಕಡಿಮೆ ಸಮಯ ತೆಗೆದುಕೊಳ್ಳುತ್ತಿತ್ತು....
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img