Thursday, April 16, 2026

reels

Hubli News: ಬಾಲಕದ ಜೀವ ತೆಗೆದ ರೀಲ್ಸ್ ಹುಚ್ಚು: ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ನಮೀಷ್ ಸಾ*

Hubli News: ಹುಬ್ಬಳ್ಳಿ: ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕ``ಂಡಿರುವ ಸುದ್ದಿ ಪ್ರತಿದಿನ ನಾವು ಕೇಳುತ್ತೇವೆ. ಆದರೆ ಕೆಲವರು ಈ ಮಾತನ್ನು ಸಿರಿಯಸ್‌ಯಾಗಿ ತೆಗೆದುಕ``ಳ್ಳುವ ಮನಸ್ಸೇ ಮಾಡುವುದಿಲ್ಲ. ಕೆಲ ದಿನಗಳ ಹಿಂದೆ ಮನೆಯ ಹಿರಿಯ ವ್ಯಕ್ತಿಯನ್ನು ಗಂಟುಮೂಟೆ ಕಟ್ಟಿ, ಪಾರ್ಸೆಲ್ ಕಳುಹಿಸುವ ರೀಲ್ಸ್ ಮಾಡಲಾಗಿತ್ತು. ಬಸ್ ಟಿಕೇಟ್ ಹೆಚ್ಚಾಗಿದ್ದು, ಅದನ್ನು ಖರೀದಿಸಲು ಎಷ್ಟು ಸಮಸ್ಯೆಯಾಗುತ್ತಿದೆ ಎಂಬ...

Reels : ರೀಲ್ಸ್ ತಂದ ಕಂಟಕ..! ಪತಿಯಿಂದಲೇ ಕೊಲೆಯಾದ ಪತ್ನಿ…!

Mandya News : ಕಳೆದ ಒಂಬತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪೂಜಾ ಮತ್ತು ಶ್ರೀನಾಥ್‌, ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದದರು. ಈ ದಂಪತಿಗೆ ಒಂದು ಹೆಣ್ಣು ಮಗು ಇದೆ. ಕೆಲವು ವರ್ಷಗಳಿಂದ ಟಿಕ್‌ ಟಾಕ್‌ ಗೀಳು ಬೆಳೆಸಿಕೊಂಡಿದ್ದ ಪೂಜಾ, ರೀಲ್ಸ್‌ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್‌ ಬಳಕೆ ಮಾಡುತ್ತಿದ್ದರು, ಅತಿಯಾದ ಮೊಬೈಲ್‌ ಬಳಕೆಯೇ ಇವರ...

Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ

Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ. ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ....

ಪುತ್ರಿಯೇ ಪೈಲಟ್ ಆಗಿರುವ ವಿಮಾನದಲ್ಲಿ ತಂದೆಯ ಪಯಣ..!

National news: ಹೆತ್ತವರಿಗೆ ಮಕ್ಕಳ ಸಾಧನೆ ಕಾಣುವುದಕ್ಕಿಂತ ಮತ್ತೊಂದು ಸಂತೋಷ ಬೇರೆಲ್ಲೂ ಇಲ್ಲ. ಅದೇ ಒಬ್ಬ ತಂದೆಗೆ ತನ್ನ ಮಗಳ ಉನ್ನತ ಸ್ಥಾನದಲ್ಲಿದ್ದಾಳೆ ಎಂಬುದನ್ನ ಕೇಳೋದೋ ಸಂತಸ. ಅಂತಹದ್ರಲ್ಲಿ ಮಗಳು ಪೈಲಟ್ ಆಗಿರುವ ವಿಮಾನಕ್ಕೆ ತಾನೇ ಪ್ರಯಾಣಿಕನಾಗಿ ಹೋಗುವುದು ಅಂದರೇ ಅದೊಂದು ಭಾವನಾತ್ಮಕ ಕ್ಷಣ. ಇಂತಹ ಭಾವನಾತ್ಮಕ ದೃಶ್ಯಗಳು ಅರೆಕ್ಷಣದಲ್ಲಿ ನಮ್ಮನ್ನು ಸೆಳೆಯುತ್ತವೆ. ಜತೆಗೆ, ಹೃದಯದಲ್ಲೂ...

ರೀಲ್ಸ್ ಮಾಡಿದ್ರೆ ದುಡ್ಡು ಸಿಗತ್ತಾ..? ಇದರಿಂದ ಲಕ್ಷ ಗಳಿಸೋದು ಹೇಗೆ..?

https://youtu.be/eycRA2inoCI ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಹಾಡುಗಳಿಗೆ, ಡೈಲಾಗ್ಸ್ಗಳಿಗೆ ರೀಲ್ಸ್ ಮಾಡಿ, ಸಖತ್ ಫೇಮಸ್ ಆಗಿರುವ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಮಾಡುವ ರೀಲ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲು ರಘು ಹೇಳೋದೇನಂದ್ರೆ, ನಾವು ನಮ್ಮ ಕನ್ನಡ ಭಾಷೆಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು. ನಿಮಗೆ ಇಷ್ಟವಾದ್ರೆ ನೀವು ಸಪೋರ್ಟ್ ಮಾಡಿ, ಇಷ್ಟವಾಗದಿದ್ದಲ್ಲಿ ಸುಮ್ಮನಿದ್ದು ಬಿಡಿ....
- Advertisement -spot_img

Latest News

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್...
- Advertisement -spot_img