Sunday, February 8, 2026

regarding sslc exam

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗಿದೆ- ಹೆಚ್. ವಿಶ್ವನಾಥ್ ಆಗ್ರಹ

www.karnatakatv.net: ರಾಜ್ಯ- ಮೈಸೂರು: ಕೋವಿಡ್ ಸಮಯದಲ್ಲಿ SSLC ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆ ಆದರೆ ಯಾರೂ ಹೊಣೆ ಎಂದು ಪ್ರಶ್ನಿಸಿದ್ರು. ಜುಲೈ 19-22ರಂದು ಪರೀಕ್ಷೆ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img