www.karnatakatv.net: ರಾಜ್ಯ- ಮೈಸೂರು: ಕೋವಿಡ್ ಸಮಯದಲ್ಲಿ SSLC ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆ ಆದರೆ ಯಾರೂ ಹೊಣೆ ಎಂದು ಪ್ರಶ್ನಿಸಿದ್ರು. ಜುಲೈ 19-22ರಂದು ಪರೀಕ್ಷೆ...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...