Thursday, March 26, 2026

regional news

ನೈಸರ್ಗಿಕ ಸೌಂದರ್ಯ ಅನುಭವಿಸುತ್ತಿರುವ ಉರಗ:ಹಳ್ಳದಲ್ಲಿ ಸರಸ ಸಲ್ಲಾಪ…!

www.karnatakatv.net:- ರಾಜ್ಯ:ಹುಬ್ಬಳ್ಳಿ: ಮಳೆಗಾಲ ಪ್ರಾರಂಭವಾಗಿ ಕೆರೆ, ಹಳ್ಳ,ಕೊಳ ತುಂಬಿ ಹರಿಯಿತ್ತಿದ್ದರೆ ಪ್ರಾಣಿ ಸಂಕುಲಕ್ಕೆ ಎಲ್ಲಿಲ್ಲದ ಸಂತೋಷ. ಮನುಷ್ಯನಿಗಿಂತ ಕಾಡಿನ ಪ್ರಾಣಿ -ಪಕ್ಷಿಗಳಿಗೆ ಸ್ವರ್ಗವೇ ಧರೆಗೆ ಇಳಿದಂತೆ ಭಾಸವಾಗುತ್ತೆ. ಅಂತಹುದೇ ಒಂದು ಘಟನೆ ಅಲ್ಲಾಪೂರ ಗ್ರಾಮದ ಹಳ್ಳದಲ್ಲಿ ನಡೆದಿದೆ. ಹೌದು.. ಮಳೆಗೆ ಅಲ್ಲಾಪುರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಪರಿಣಾಮ ಎರಡು ಹಾವುಗಳು ಸರಸ ಸಲ್ಲಾಪ...

ಅರಮನೆ ನಗರಿಯಲ್ಲಿ 282 ಹೊಸ ಕೊರೊನಾ ಕೇಸ್

www.karnatakatv.net: ರಾಜ್ಯ- ಮೈಸೂರಿನಲ್ಲಿಂದು 282 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,65,792ಕ್ಕೆ ಏರಿಕೆಯಾಗಿದೆ. ಇಂದು 576 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,59,288 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 4,351ಕ್ಕೆ ಇಳಿಕೆಯಾಗಿದೆ. ಇಂದು ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು,...

ಮೈಸೂರಿನಲ್ಲಿ ಕೊರೊನಾ ಲಸಿಕಾ ಉತ್ಸವ…

ಮೈಸೂರು : ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಇಂದು ಕೊರೊನಾ ಲಸಿಕಾ ಉತ್ಸವವನ್ನ ಹಮ್ಮಿಕೊಳ್ಳಲಾಗಿತ್ತು. ಖಾಸಗಿ ಕಾಲೇಜೊಂದರ ಆವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಹಾಕುವ ಸಲುವಾಗಿ ಹಮ್ಮಿಕೊಂಡಿದ್ದ ಲಸಿಕಾ ಉತ್ಸವಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದ್ರು. ಇದೇ ವೇಳೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಭೀತಿಯಿಂದಾಗಿ ಕಳೆದ ಒಂದೂವರೆ ವರ್ಷಗಳಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳತ್ತ...
- Advertisement -spot_img

Latest News

Mandya: ರಾಜೀನಾಮೆಗೆ ಆಗ್ರಹಿಸಿ, ಕುರುಬ ಸಂಘದ ಅಧ್ಯಕ್ಷರಿಗೆ ಮಸಿ ಬಳಿದು, ಪ್ರತಿಭಟನೆ..

Mandya News: ಮಂಡ್ಯ ಜಿಲ್ಲಾ ಕುರುಬರ ಸಂಘದ ಬಳಿ ಹೈಡ್ರಾಮಾ ನಡೆದಿದ್ದು, ಜಿಲ್ಲಾಧ್ಯಕ್ಷರಿಗೆ ಕಪ್ಪು ಮಸಿ ಬಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷರಾಗಿರುವ...
- Advertisement -spot_img