Saturday, August 8, 2026

Registration of treason

MES ಪುಂಡರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆ ದಾಖಲು..!

ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img