Friday, September 18, 2026

reinstallation

Shivaji Maharaj : ತೆರವುಗೊಳಿಸಿದ ಶಿವಾಜಿ ಪ್ರತಿಮೆಯನ್ನು ಮರುಪ್ರತಿಷ್ಠಾಪಿಸುವಂತೆ ಪ್ರತಿಭಟನೆ..!

ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಇತ್ತೀಚಿಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಅದೇ ಸ್ಥಳದಲ್ಲಿಯೇ ಮರುಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಮರಾಠಾ ಶ್ರೀ ಭಾರತಿ ಮಠ ಟ್ರಸ್ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಮರಾಠಾ ಶ್ರೀ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img