Saturday, May 2, 2026

reinstallation

Shivaji Maharaj : ತೆರವುಗೊಳಿಸಿದ ಶಿವಾಜಿ ಪ್ರತಿಮೆಯನ್ನು ಮರುಪ್ರತಿಷ್ಠಾಪಿಸುವಂತೆ ಪ್ರತಿಭಟನೆ..!

ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಇತ್ತೀಚಿಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಅದೇ ಸ್ಥಳದಲ್ಲಿಯೇ ಮರುಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಮರಾಠಾ ಶ್ರೀ ಭಾರತಿ ಮಠ ಟ್ರಸ್ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಮರಾಠಾ ಶ್ರೀ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img