Sunday, March 8, 2026

#rejected

Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.

ಹುಬ್ಬಳ್ಳಿ: ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಈ ರೀತಿಯ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img