Friday, July 24, 2026

#rejected

Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.

ಹುಬ್ಬಳ್ಳಿ: ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಈ ರೀತಿಯ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img